Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
Follow us
ಸಾಧು ಶ್ರೀನಾಥ್​
|

Updated on:May 25, 2020 | 2:22 PM

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು