AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ. ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು. ಹಾಸನದ ಯುವತಿಯೊಬ್ಬಳಿಗೆ […]

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 12:07 PM

Share

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ.

ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು.

ಹಾಸನದ ಯುವತಿಯೊಬ್ಬಳಿಗೆ 25 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದ. ಒಮ್ಮೆ‌ ಹಣ ವಸೂಲಿ ಮಾಡಿ ಮತ್ತೊಮ್ಮೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ದೂರಿನ ಆಧಾರದ ಮೇಲೆ ದಾಳಿ ನಡೆಸಿದ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ