AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ. ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು. ಹಾಸನದ ಯುವತಿಯೊಬ್ಬಳಿಗೆ […]

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​
ಸಾಧು ಶ್ರೀನಾಥ್​
|

Updated on: Dec 07, 2019 | 12:07 PM

Share

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ.

ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು.

ಹಾಸನದ ಯುವತಿಯೊಬ್ಬಳಿಗೆ 25 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದ. ಒಮ್ಮೆ‌ ಹಣ ವಸೂಲಿ ಮಾಡಿ ಮತ್ತೊಮ್ಮೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ದೂರಿನ ಆಧಾರದ ಮೇಲೆ ದಾಳಿ ನಡೆಸಿದ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್