AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ. ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು. ಹಾಸನದ ಯುವತಿಯೊಬ್ಬಳಿಗೆ […]

ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡುತ್ತಿದ್ದ ಕಿರಾತಕ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 12:07 PM

Share

ಹಾಸನ: ಯುವತಿಯರ ನಗ್ನ ಫೋಟೋ ಕ್ರಿಯೇಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೇಡಿಗೆ ಗ್ರಾಮದ ನಿವಾಸಿ ಪ್ರಶಾಂತ ರಾಜಶೇಖರ್ ವಾಮ ಬಂಧಿತ ಆರೋಪಿ.

ಮೊದಲಿಗೆ ಫೇಸ್​ಬುಕ್​ನಲ್ಲಿ ಯುವತಿಯರ ಫೋಟೋ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದರು. ಬಳಿಕ ಯುವತಿಯರ ಫೋಟೋಗಳಿಗೆ ನಗ್ನ ರೂಪ ಕೊಡುತ್ತಿದ್ದರು. ನಂತರ ಯುವತಿಯರ ಫೋನ್ ನಂಬರ್ ಸಂಗ್ರಹಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದರು. ಹಣ ಕೊಡದಿದ್ದರೆ ನಗ್ನ ಫೋಟೋ ಅಪ್ ಲೋಡ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು.

ಹಾಸನದ ಯುವತಿಯೊಬ್ಬಳಿಗೆ 25 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದ. ಒಮ್ಮೆ‌ ಹಣ ವಸೂಲಿ ಮಾಡಿ ಮತ್ತೊಮ್ಮೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ದೂರಿನ ಆಧಾರದ ಮೇಲೆ ದಾಳಿ ನಡೆಸಿದ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ