Uttar Pradesh: ಸರ್ಕಾರಿ ಹಿರಿಯ ಅಧಿಕಾರಿಯ ಶವ ಪತ್ತೆ, ಆತ್ಮಹತ್ಯೆ ಶಂಕೆ: ಪೊಲೀಸರು

ದಾದ್ರಿಯಲ್ಲಿರುವ ಎನ್‌ಟಿಪಿಸಿ ಲಿಮಿಟೆಡ್‌ನ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ತಮ್ಮ ಕಚೇರಿ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಡಿಜಿಎಂ ಸತೀಶ್ ಕುಮಾರ್ ಸಿಂಗ್ ಅವರು ಎನ್‌ಟಿಪಿಸಿ ಆವರಣದಲ್ಲಿರುವ ಕೂಲಿಂಗ್ ಪ್ಲಾಂಟ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Uttar Pradesh: ಸರ್ಕಾರಿ ಹಿರಿಯ ಅಧಿಕಾರಿಯ ಶವ ಪತ್ತೆ, ಆತ್ಮಹತ್ಯೆ ಶಂಕೆ: ಪೊಲೀಸರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 16, 2022 | 1:19 PM

ದಾದ್ರಿ: ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಎನ್‌ಟಿಪಿಸಿ ಲಿಮಿಟೆಡ್‌ನ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ತಮ್ಮ ಕಚೇರಿ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಡಿಜಿಎಂ ಸತೀಶ್ ಕುಮಾರ್ ಸಿಂಗ್ ಅವರು ಎನ್‌ಟಿಪಿಸಿ ಆವರಣದಲ್ಲಿರುವ ಕೂಲಿಂಗ್ ಪ್ಲಾಂಟ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಅವರ ದೇಹವನ್ನು ಕೂಲಿಂಗ್ ಪ್ಲಾಂಟ್‌ನಿಂದ ಹೊರತೆಗೆಯಲಾಗಿದೆ.

ಸತೀಶ್ ಕುಮಾರ್ ಸಿಂಗ್ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ನನಗೆ ಕೆಲಸ ಮಾಡಲು ಆಗುತ್ತಿಲ್ಲ ತುಂಬಾ ಒತ್ತಡ ಇದೆ ಎಂದು ಅವರ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಡಿಜಿಎಂ ಸತೀಶ್ ಕುಮಾರ್ ಸಿಂಗ್ ವಾರಣಾಸಿಗೆ ಸೇರಿದವರಾಗಿದ್ದು, ಇವರಿಗೆ ಇಬ್ಬರು ಪುತ್ರಿಯರಿದ್ದಾರೆ.

ಸತೀಶ್ ಕುಮಾರ್ ಸಿಂಗ್ ಶುಕ್ರವಾರ ಬೆಳಗ್ಗೆ ಕೆಲಸ ನಿಮಿತ್ತ ಮನೆಯಿಂದ ತೆರಳಿದ್ದರು, ಆದರೆ ಕಚೇರಿಗೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

Published On - 1:18 pm, Sat, 16 July 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್