AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು’ ಅಂದಿದ್ದೇ ತಪ್ಪಾಯ್ತಾ!?

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು […]

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು' ಅಂದಿದ್ದೇ ತಪ್ಪಾಯ್ತಾ!?
ಸಾಧು ಶ್ರೀನಾಥ್​
|

Updated on:Nov 21, 2019 | 2:01 PM

Share

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು ಬಸಪ್ಪನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಸಪ್ಪ ಆಸ್ಪತ್ರೆ ಸೇರಿದ್ದಾರೆ.

ಹಿನ್ನೆಲೆ: ಶಿವಾನಂದ ಈ ಹಿಂದೆ ದೇಗುಲದಲ್ಲಿ ಸ್ಮೋಕ್​ ಮಾಡ್ತಿದ್ನಂತೆ. ಈ ವೇಳೆ ಅರ್ಚಕ ಬಸಪ್ಪ ಇಲ್ಲಿ ಸ್ಮೋಕ್ ಮಾಡ್ಬೇಡಿ ಎಂದು ಹೇಳಿ ಕಳುಹಿಸಿದ್ದರಂತೆ. ಇದ್ರಿಂದ ಕುಪಿತಗೊಂಡಿದ್ದ ಶಿವಾನಂದ, ಸರಿದು ನಿಲ್ಲು ಎಂದಿದ್ದನ್ನೇ ನೆಪವಾಗಿಟ್ಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ಇನ್ನು, ಹಲ್ಲೆಯಿಂದ ಬಸಪ್ಪರ ಕಿಡ್ನಿ ಹಾಗೂ ಎದೆಗೆ ತೀವ್ರವಾಗಿ ಪೆಟ್ಟಾಗಿದೆ. ಸದ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೊಲೀಸರು ಶಿವಾನಂದ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಅಂತ ಬಸಪ್ಪನ ಸಂಬಂಧಿಕರು ಆರೋಪಿಸಿದ್ದಾರೆ.

Published On - 1:44 pm, Thu, 21 November 19

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!