AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು’ ಅಂದಿದ್ದೇ ತಪ್ಪಾಯ್ತಾ!?

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು […]

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು' ಅಂದಿದ್ದೇ ತಪ್ಪಾಯ್ತಾ!?
Follow us
ಸಾಧು ಶ್ರೀನಾಥ್​
|

Updated on:Nov 21, 2019 | 2:01 PM

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು ಬಸಪ್ಪನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಸಪ್ಪ ಆಸ್ಪತ್ರೆ ಸೇರಿದ್ದಾರೆ.

ಹಿನ್ನೆಲೆ: ಶಿವಾನಂದ ಈ ಹಿಂದೆ ದೇಗುಲದಲ್ಲಿ ಸ್ಮೋಕ್​ ಮಾಡ್ತಿದ್ನಂತೆ. ಈ ವೇಳೆ ಅರ್ಚಕ ಬಸಪ್ಪ ಇಲ್ಲಿ ಸ್ಮೋಕ್ ಮಾಡ್ಬೇಡಿ ಎಂದು ಹೇಳಿ ಕಳುಹಿಸಿದ್ದರಂತೆ. ಇದ್ರಿಂದ ಕುಪಿತಗೊಂಡಿದ್ದ ಶಿವಾನಂದ, ಸರಿದು ನಿಲ್ಲು ಎಂದಿದ್ದನ್ನೇ ನೆಪವಾಗಿಟ್ಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ಇನ್ನು, ಹಲ್ಲೆಯಿಂದ ಬಸಪ್ಪರ ಕಿಡ್ನಿ ಹಾಗೂ ಎದೆಗೆ ತೀವ್ರವಾಗಿ ಪೆಟ್ಟಾಗಿದೆ. ಸದ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೊಲೀಸರು ಶಿವಾನಂದ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಅಂತ ಬಸಪ್ಪನ ಸಂಬಂಧಿಕರು ಆರೋಪಿಸಿದ್ದಾರೆ.

Published On - 1:44 pm, Thu, 21 November 19

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ