AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫರ್​ ಲೆಟರ್‌ ಹರಿದುಹಾಕಿದ ಕಾಲೇಜು, ಮನನೊಂದು ಸಾವಿಗೆ ಶರಣಾದ ಮೆರಿಟ್ ಸ್ಟೂಡೆಂಟ್!

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ಹೆಸರು ಹರ್ಷ ಎಂದು ತಿಳಿದು ಬಂದಿದೆ. ಹರ್ಷ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಇಸಿ ವಿಭಾಗದಲ್ಲಿ, ನಾಲ್ಕನೆ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ. ಕಳೆದ ಕೆಲ ದಿನಗಳ ಹಿಂದೆ ಕಾಲೇಜು ಹಾಸ್ಟೆಲ್‌ನಲ್ಲಿ ಊಟ ಸರಿಯಿಲ್ಲವೆಂದು ಪ್ರತಿಭಟನೆ ಮಾಡಿದ್ದ. ಈ ಕಾರಣಕ್ಕಾಗಿ ಕಾಲೇಜು ಅಡಳಿತ ಮಂಡಳಿ ಹರ್ಷ ಸೇರಿ 20 ವಿದ್ಯಾರ್ಥಿಗಳನ್ನ ಸಸ್ಪೆಂಡ್ […]

ಆಫರ್​ ಲೆಟರ್‌ ಹರಿದುಹಾಕಿದ ಕಾಲೇಜು, ಮನನೊಂದು ಸಾವಿಗೆ ಶರಣಾದ ಮೆರಿಟ್ ಸ್ಟೂಡೆಂಟ್!
ಸಾಧು ಶ್ರೀನಾಥ್​
|

Updated on:Oct 21, 2019 | 6:36 PM

Share

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ಹೆಸರು ಹರ್ಷ ಎಂದು ತಿಳಿದು ಬಂದಿದೆ. ಹರ್ಷ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಇಸಿ ವಿಭಾಗದಲ್ಲಿ, ನಾಲ್ಕನೆ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ. ಕಳೆದ ಕೆಲ ದಿನಗಳ ಹಿಂದೆ ಕಾಲೇಜು ಹಾಸ್ಟೆಲ್‌ನಲ್ಲಿ ಊಟ ಸರಿಯಿಲ್ಲವೆಂದು ಪ್ರತಿಭಟನೆ ಮಾಡಿದ್ದ. ಈ ಕಾರಣಕ್ಕಾಗಿ ಕಾಲೇಜು ಅಡಳಿತ ಮಂಡಳಿ ಹರ್ಷ ಸೇರಿ 20 ವಿದ್ಯಾರ್ಥಿಗಳನ್ನ ಸಸ್ಪೆಂಡ್ ಮಾಡಿತ್ತು.

ಈ ಮಧ್ಯೆ, ಕ್ಯಾಂಪಸ್‌ ಸೆಲೆಕ್ಷನ್ ನಲ್ಲಿ ಸೆಲೆಕ್ಟ್ ಆಗಿದ್ದ ಹರ್ಷ ನಿಗೆ ಪ್ರತಿಷ್ಠಿತ ಕಂಪನಿಯೊಂದರಿಂದ ಬಂದಿದ್ದ ಕಾಲ್‌ ಲೆಟರ್‌ನ್ನು ಕಾಲೇಜು ಅಡಳಿತ ಮಂಡಳಿ ಹರ್ಷನ ಮುಂದೆಯೇ ಹರಿದು ಹಾಕಿತ್ತು. ಇದರಿಂದ ಮನನೊಂದ ವಿದ್ಯಾರ್ಥಿ ಹರ್ಷ ಆರನೆ ಫ್ಲೋರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಚಾರಣೆ ನಡೆಯುತ್ತಿದೆ.

Published On - 3:53 pm, Mon, 21 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?