Sign In

By signing in or creating an account, you agree with Associated Broadcasting Company's Terms & Conditions and Privacy Policy.

Death Sentence For Killing Wife: ಹೆಂಡತಿಯ ಕೊಂದ ಗಂಡನಿಗೆ ಗಲ್ಲು ಶಿಕ್ಷೆ! ನಾಂಪಲ್ಲಿ ಕ್ರಿಮಿನಲ್ ಕೋರ್ಟ್​​​ನಿಂದ ಸಂಚಲನಾತ್ಮಕ ತೀರ್ಪು

Hyderabad Nampally Criminal Court: ನಾಂಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೆಚ್ಚಿನ ವರದಕ್ಷಿಣೆಗಾಗಿ ಇಂಜಾಮ್ ಹಕ್ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನಾಂಪಲ್ಲಿ ಕ್ರಿಮಿನಲ್ ನ್ಯಾಯ ಪೀಠ, ಆರೋಪಿಗೆ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ.

Death Sentence For Killing Wife: ಹೆಂಡತಿಯ ಕೊಂದ ಗಂಡನಿಗೆ ಗಲ್ಲು ಶಿಕ್ಷೆ! ನಾಂಪಲ್ಲಿ ಕ್ರಿಮಿನಲ್ ಕೋರ್ಟ್​​​ನಿಂದ ಸಂಚಲನಾತ್ಮಕ ತೀರ್ಪು
ಹೆಂಡತಿಯ ಕೊಂದ ಗಂಡನಿಗೆ ಗಲ್ಲು ಶಿಕ್ಷೆ!
Follow us
ಸಾಧು ಶ್ರೀನಾಥ್​
|

Updated on: Jan 19, 2024 | 1:01 PM

ಹೈದರಾಬಾದ್‌ನ ನಾಂಪಲ್ಲಿ ಕ್ರಿಮಿನಲ್ ಕೋರ್ಟ್ ಸಂಚಲನಾತ್ಮಕ/ ಸಂವೇದನಾಶೀಲ ತೀರ್ಪು ಪ್ರಕಟಿಸಿದೆ. ಹೆಚ್ಚು ಹೆಚ್ಚು ವರದಕ್ಷಿಣೆ ತರುವಂತೆ ಪೀಡಿಸುತ್ತಾ ಪತ್ನಿಯನ್ನು ಕೊಂದ ಪತಿಗೆ ಮರಣದಂಡನೆ ವಿಧಿಸಲಾಗಿದೆ. 2018ಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ನಾಂಪಲ್ಲಿ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿದೆ. ವಿವರಗಳ ಪ್ರಕಾರ.. ವರದಕ್ಷಿಣೆ ಪ್ರಕರಣದಲ್ಲಿ ಪತ್ನಿಯನ್ನು ಸಾಯಿಸಿದ್ದ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗಿದೆ. ಭವಾನಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಜಾಮ್ ಹಕ್ ಎಂಬ ವ್ಯಕ್ತಿ ಹೆಚ್ಚಿನ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ.

ಇದರೊಂದಿಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೆಚ್ಚಿನ ವರದಕ್ಷಿಣೆಗಾಗಿ ಇಂಜಾಮ್ ಹಕ್ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನಾಂಪಲ್ಲಿ ಕ್ರಿಮಿನಲ್ ನ್ಯಾಯ ಪೀಠ, ಆರೋಪಿಗೆ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಇದನ್ನೂ ಓದಿ: ಸಾಲ ತೀರಿಸಲು ಪತ್ನಿಯ ₹4.5 ಲಕ್ಷ ಮೌಲ್ಯದ ಕಾರು ಕಳ್ಳತನಕ್ಕೆ ಸಂಚು ರೂಪಿಸಿದ ವ್ಯಕ್ತಿ ಬಂಧನ

ಏತನ್ಮಧ್ಯೆ, ಹೈದರಾಬಾದ್‌ನಲ್ಲಿ ಆರೋಪಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್