AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ ಶವವನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿದ್ದ ಮೂವರ ಬಂಧನ

ಸ್ನೇಹಿತರೆಂದರೆ ಇಷ್ಟೇನಾ ಎನಿಸಿಬಿಡುತ್ತದೆ, ಎಲ್ಲಾ ಕಷ್ಟಸುಖಗಳಲ್ಲಿ ಹೆಗಲಿಗೆ ಹೆಗಲಾಗಿ ನಿಲ್ಲಬೇಕಾದವರು ಸತ್ತಾಗಲೂ ಹೆಗಲು ಕೊಡಲಾಗದೆ ಸ್ನೇಹಿತನೆಂದೂ ನೋಡದೆ, ಒಂದು ಹನಿ ಕಣ್ಣೀರು ಹಾಕದೆ ಶವವನ್ನು ಎಲ್ಲೋ ಬಿಸಾಡಿ ಹೋಗುವವರು ಸ್ನೇಹಿತರೆನ್ನುವ ಪದಕ್ಕೆ ಕಳಂಕ ಅಂದರೆ ತಪ್ಪಾಗಲಾರದು.

Delhi Crime: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ ಶವವನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿದ್ದ ಮೂವರ ಬಂಧನ
ಬಂಧನ
ನಯನಾ ರಾಜೀವ್
|

Updated on: Mar 14, 2023 | 9:36 AM

Share

ಸ್ನೇಹಿತರೆಂದರೆ ಇಷ್ಟೇನಾ ಎನಿಸಿಬಿಡುತ್ತದೆ, ಎಲ್ಲಾ ಕಷ್ಟಸುಖಗಳಲ್ಲಿ ಹೆಗಲಿಗೆ ಹೆಗಲಾಗಿ ನಿಲ್ಲಬೇಕಾದವರು ಸತ್ತಾಗಲೂ ಹೆಗಲು ಕೊಡಲಾಗದೆ ಸ್ನೇಹಿತನೆಂದೂ ನೋಡದೆ, ಒಂದು ಹನಿ ಕಣ್ಣೀರು ಹಾಕದೆ ಶವವನ್ನು ಎಲ್ಲೋ ಬಿಸಾಡಿ ಹೋಗುವವರು ಸ್ನೇಹಿತರೆನ್ನುವ ಪದಕ್ಕೆ ಕಳಂಕ ಅಂದರೆ ತಪ್ಪಾಗಲಾರದು.

ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿರುವ ಘಟನೆ ದೆಹಲಿಯ ವಿವೇಕ ವಿಹಾರದಲ್ಲಿ ನಡೆದಿದೆ. ನಾಲ್ವರು ಸ್ನೇಹಿತರು ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದರು, ಆಟೋ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದ, ಆತನ ಶವವನ್ನು ಮೂವರು ಸ್ನೇಹಿತರು ಅಂಡರ್​ಪಾಸ್​ ಕೆಳಗೆ ಎಸೆದು ಹೋಗಿದ್ದರು.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅವರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾ ಅಪಘಾತಕ್ಕೀಡಾಗಿ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಬಾಗಲಕೋಟೆ: ಅಕ್ಕನ ಮನೆಗೆ ನುಗ್ಗಿ ಬಾಮೈದನ ಅಟ್ಟಹಾಸ; ಕಲ್ಲಿನಿಂದಲೇ ಜಜ್ಜಿ ಇಬ್ಬರ ಕೊಲೆ

ಗಾಯಗೊಂಡಿದ್ದ ಯುವಕ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದ, ನಂತರ ಆತನ ಮೂವರು ಸ್ನೇಹಿತರು ಆಟೋ ರಿಕ್ಷಾದಲ್ಲಿ ಸ್ಥಳದಿಂದ ಕರೆದೊಯ್ದು, ಆಸ್ಪತ್ರೆಗೆ ಕರೆದೊಯ್ಯುವ ಬದಲು ವಿವೇಕ ವಿಹಾರ ಅಂಡರ್​ಪಾಸ್​ನಲ್ಲಿ ಎಸೆದಿದ್ದಾರೆ.

ಪೊಲೀಸರ ಪ್ರಕಾರ ಈ ಆಟೋರಿಕ್ಷಾವು ಆ ಮೂವರಲ್ಲಿ ಒಬ್ಬರಿಗೆ ಸೇರಿದ್ದಾಗಿದೆ, ಮೂವರನ್ನು ಬಂಧಿಸಲಾಗಿದೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?