AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಮದುವೆ ಮನೆಯಲ್ಲಿ ಖುಷಿಯನ್ನು ಇಮ್ಮಡಿಗೊಳಿಸಲು ಬಂದ ಮ್ಯೂಸಿಕ್​ ಬ್ಯಾಂಡ್​ನವರಿಂದ ಕೊಲೆಯೇ ನಡೆದು ಹೋಯ್ತು

ಮ್ಯೂಸಿಕ್​ ಬ್ಯಾಂಡ್​ ಇಲ್ಲದೆ ಯಾವುದೇ ಶುಭಾರಂಭವೂ ಪುರ್ಣಗೊಳ್ಳುವುದಿಲ್ಲ, ಅದರಲ್ಲೂ ಮದುವೆ ಮನೆಯೆಂದ ಮೇಲೆ ಮ್ಯೂಸಿಕ್​ ಬ್ಯಾಂಡ್​ ಇಲ್ಲದಿದ್ದರೆ ಆಗುತ್ತಾ.

Delhi Crime: ಮದುವೆ ಮನೆಯಲ್ಲಿ ಖುಷಿಯನ್ನು ಇಮ್ಮಡಿಗೊಳಿಸಲು ಬಂದ ಮ್ಯೂಸಿಕ್​ ಬ್ಯಾಂಡ್​ನವರಿಂದ ಕೊಲೆಯೇ ನಡೆದು ಹೋಯ್ತು
ದೆಹಲಿ ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Feb 09, 2023 | 2:38 PM

Share

ಮ್ಯೂಸಿಕ್​ ಬ್ಯಾಂಡ್​ ಇಲ್ಲದೆ ಯಾವುದೇ ಶುಭಾರಂಭವೂ ಪುರ್ಣಗೊಳ್ಳುವುದಿಲ್ಲ, ಅದರಲ್ಲೂ ಮದುವೆ ಮನೆಯೆಂದ ಮೇಲೆ ಮ್ಯೂಸಿಕ್​ ಬ್ಯಾಂಡ್​ ಇಲ್ಲದಿದ್ದರೆ ಆಗುತ್ತಾ. ಆದರೆ ಮದುವೆ ಮನೆಯ ಖುಷಿಯನ್ನು ಹೆಚ್ಚು ಮಾಡಲು ಬಂದವರು ಕೆಲಸಗಾರನೊಬ್ಬನ ಹತ್ಯೆ ಮಾಡಿ, ಸ್ಮಶಾನ ಮೌನಕ್ಕೆ ದೂಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಮದುವೆ ಮನೆಯಲ್ಲಿ ಊಟದ ತಟ್ಟೆಯ ಲಭ್ಯತೆ ಕುರಿತು ವಾಗ್ವಾದ ಶುರುವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ದೆಹಲಿಯ ಪ್ರಶಾಂತ್ ವಿಹಾರದಲ್ಲಿ ಘಟನೆ ನಡೆದಿದೆ, ಡಿಜೆ ಸೇರಿದಂತೆ ಮ್ಯೂಸಿಕ್ ಬ್ಯಾಂಡ್‌ನ ಸದಸ್ಯರು ಸಂದೀಪ್ ಸಿಂಗ್ ಅವರ ಬಳಿ ಊಟಕ್ಕೆ ತಟ್ಟೆಗಳನ್ನು ಕೇಳಿದರು.

ಸ್ವಚ್ಛಗೊಳಿಸಲಾಗುತ್ತಿದೆ ಮತ್ತು ಸ್ವಲ್ಪ ಸಮಯದ ನಂತರ ಅವು ಲಭ್ಯವಾಗುತ್ತವೆ ಎಂದು ಅವರು ಹೇಳಿದರು. ವಿಳಂಬದಿಂದ ಕೋಪಗೊಂಡ ಇಬ್ಬರು ಬ್ಯಾಂಡ್ ಸದಸ್ಯರು ಸಂದೀಪ್ ಅವರನ್ನು ಪ್ಲಾಸ್ಟಿಕ್ ಕ್ರೇಟ್‌ನಿಂದ ಥಳಿಸಿದ್ದಾರೆ.

ಆತನನ್ನು ಸಹೋದ್ಯೋಗಿಗಳು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ, ಇಬ್ಬರು ನಾಪತ್ತೆಯಾಗಿದ್ದು, ಶೀಘ್ರ ಪತ್ತೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು