AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ
ದೆಹಲಿ ಪೊಲೀಸ್
ನಯನಾ ರಾಜೀವ್
|

Updated on: Jul 12, 2023 | 11:10 AM

Share

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ. ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬರ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.

ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಫ್ಲೈಓವರ್​ ಬಳಿ ಆರೋಪಿಗಳು ಎಸೆದು ಹೋಗಿದ್ದು, ತನಿಖೆ ಆರಂಭಗೊಂಡಿದೆ.

ದೆಹಲಿಯಲ್ಲಿ ಕೆಲವು ತಿಂಗಳ ಹಿಂದೆ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಮತ್ತೊಮ್ಮೆ ನೆನಪಿಗೆ ಬಂದಿದೆ, ಲಿವ್ ಇನ್​ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ.

ಮತ್ತಷ್ಟು ಓದಿ: ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಕೆಲವನ್ನು ಸುಟ್ಟಿದ್ದ. ಬಳಿಕ ದೆಹಲಿ ಪೊಲೀಸರು ಆತನನ್ನು ಬಂಧಿಸಿ, ಕೊಲೆ, ಸಾಕ್ಷ್ಯ ನಾಶದ ಆರೋಪ ಹೊರಿಸಿದ್ದರು. ಈಗಲೂ ಇಂಥದ್ದೇ ಘಟನೆ ನಡೆದಿದ್ದು, ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಸಾಕ್ಷ್ಯಗಳನ್ನು ಕಲೆ ಹಾಕಿ, ಆರೋಪಿಯ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?