AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ
ದೆಹಲಿ ಪೊಲೀಸ್
ನಯನಾ ರಾಜೀವ್
|

Updated on: Jul 12, 2023 | 11:10 AM

Share

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ. ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬರ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.

ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಫ್ಲೈಓವರ್​ ಬಳಿ ಆರೋಪಿಗಳು ಎಸೆದು ಹೋಗಿದ್ದು, ತನಿಖೆ ಆರಂಭಗೊಂಡಿದೆ.

ದೆಹಲಿಯಲ್ಲಿ ಕೆಲವು ತಿಂಗಳ ಹಿಂದೆ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಮತ್ತೊಮ್ಮೆ ನೆನಪಿಗೆ ಬಂದಿದೆ, ಲಿವ್ ಇನ್​ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ.

ಮತ್ತಷ್ಟು ಓದಿ: ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಕೆಲವನ್ನು ಸುಟ್ಟಿದ್ದ. ಬಳಿಕ ದೆಹಲಿ ಪೊಲೀಸರು ಆತನನ್ನು ಬಂಧಿಸಿ, ಕೊಲೆ, ಸಾಕ್ಷ್ಯ ನಾಶದ ಆರೋಪ ಹೊರಿಸಿದ್ದರು. ಈಗಲೂ ಇಂಥದ್ದೇ ಘಟನೆ ನಡೆದಿದ್ದು, ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಸಾಕ್ಷ್ಯಗಳನ್ನು ಕಲೆ ಹಾಕಿ, ಆರೋಪಿಯ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್