Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ
ಬಂಧನ
Follow us
TV9 Web
| Updated By: ನಯನಾ ರಾಜೀವ್

Updated on: Jan 08, 2023 | 2:18 PM

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶುದ್ದೀನ್ ಎಂದು ಗುರುತಿಸಲಾಗಿದೆ. ಮುನಿಶುದ್ದೀನ್ ತನ್ನ ಸ್ನೇಹಿತನಾಗಿದ್ದ ಮೃತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ವ್ಯಕ್ತಿಯ ಶವ ಸುಟ್ಟ ಸ್ಥಿತಿಯಲ್ಲಿ ಇರುವುದು ತಿಳಿದುಬಂದಿತ್ತು. ದೇಹವು ಸುಮಾರು 90 ರಷ್ಟು ಸುಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲದೆ ಸಮೀಪದ ಪೊದೆ ಬಳಿಕ ರಕ್ತ ಪತ್ತೆಯಾಗಿದೆ, ಸ್ಥಳದಿಂದ ಪೇಪರ್ ಕಟರ್ ಹಾಗೂ ಬೆಂಕಿಕಡ್ಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಮೃತನ ಜೊತೆಯಲ್ಲಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಆರೋಪಿಗಳು ರೋಹಿಣಿ ಸೆಕ್ಟರ್ 16 ಬವಾನಾ ನಾಲೆಯ ಬಳಿ ಬರುತ್ತಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು, ಇದೀಗ ಮುನಿಶುದ್ದೀನ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮುನಿಶುದ್ದೀನ್ ತನ್ನ ಸ್ನೇಹಿತ ರಶೀದ್ ಮನೆಗೆ ಆಗಾಗ ಹೋಗುತ್ತಿದ್ದ, ಅಲ್ಲಿಯೇ ಸ್ನೇಹಿತನ ಪತ್ನಿ ಹಾಗೂ ಆತನ ನಡುವೆ ಪ್ರೀತಿಯಾಗಿತ್ತು. ಕಳೆದ 10-15 ದಿನಗಳಿಂದ ಮುನಿಶುದ್ದೀನ್​ಗೆ ರಶೀದ್​ನನ್ನು ದೂರ ಮಾಡುವಂತೆ ಒತ್ತಡ ಹೇರುತ್ತಿದ್ದಳು. ಹೀಗಅಗಿ ಮುನಿಶುದ್ದೀನ್ ರಶೀದ್​ನನ್ನು ರಾಮ್​ಘಾಟ್​ಗೆ ಕರೆದೊಯ್ದಿದ್ದ, ಅಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು. ಆ ಸಂದರ್ಭದಲ್ಲಿ ರಶೀದ್​ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ