AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ
ಬಂಧನ
TV9 Web
| Edited By: |

Updated on: Jan 08, 2023 | 2:18 PM

Share

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶುದ್ದೀನ್ ಎಂದು ಗುರುತಿಸಲಾಗಿದೆ. ಮುನಿಶುದ್ದೀನ್ ತನ್ನ ಸ್ನೇಹಿತನಾಗಿದ್ದ ಮೃತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ವ್ಯಕ್ತಿಯ ಶವ ಸುಟ್ಟ ಸ್ಥಿತಿಯಲ್ಲಿ ಇರುವುದು ತಿಳಿದುಬಂದಿತ್ತು. ದೇಹವು ಸುಮಾರು 90 ರಷ್ಟು ಸುಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲದೆ ಸಮೀಪದ ಪೊದೆ ಬಳಿಕ ರಕ್ತ ಪತ್ತೆಯಾಗಿದೆ, ಸ್ಥಳದಿಂದ ಪೇಪರ್ ಕಟರ್ ಹಾಗೂ ಬೆಂಕಿಕಡ್ಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಮೃತನ ಜೊತೆಯಲ್ಲಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಆರೋಪಿಗಳು ರೋಹಿಣಿ ಸೆಕ್ಟರ್ 16 ಬವಾನಾ ನಾಲೆಯ ಬಳಿ ಬರುತ್ತಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು, ಇದೀಗ ಮುನಿಶುದ್ದೀನ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮುನಿಶುದ್ದೀನ್ ತನ್ನ ಸ್ನೇಹಿತ ರಶೀದ್ ಮನೆಗೆ ಆಗಾಗ ಹೋಗುತ್ತಿದ್ದ, ಅಲ್ಲಿಯೇ ಸ್ನೇಹಿತನ ಪತ್ನಿ ಹಾಗೂ ಆತನ ನಡುವೆ ಪ್ರೀತಿಯಾಗಿತ್ತು. ಕಳೆದ 10-15 ದಿನಗಳಿಂದ ಮುನಿಶುದ್ದೀನ್​ಗೆ ರಶೀದ್​ನನ್ನು ದೂರ ಮಾಡುವಂತೆ ಒತ್ತಡ ಹೇರುತ್ತಿದ್ದಳು. ಹೀಗಅಗಿ ಮುನಿಶುದ್ದೀನ್ ರಶೀದ್​ನನ್ನು ರಾಮ್​ಘಾಟ್​ಗೆ ಕರೆದೊಯ್ದಿದ್ದ, ಅಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು. ಆ ಸಂದರ್ಭದಲ್ಲಿ ರಶೀದ್​ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?