AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಸಮಾಲೋಚನೆ ವೇಳೆ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ

ರೋಗಿಯ ಸೋಗಿನಲ್ಲಿ ಬಂದು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಗಂಗಾರಾಮ್ ಆಸ್ಪತ್ರೆಯಲ್ಲಿ ಹಿರಿಯ ನ್ಯೂರೋಸರ್ಜನ್​ ಅವರನ್ನು ಭೇಟಿಯಾಗಲು ಬಂದಿದ್ದ ರೋಗಿಯು ಚಾಕುವಿನಿಂದ ವೈದ್ಯರ ಮೇಲೆ ದಾಳಿ ನಡೆಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

Delhi Crime: ಸಮಾಲೋಚನೆ ವೇಳೆ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ
ವೈದ್ಯರ ಮೇಲೆ ಹಲ್ಲೆImage Credit source: India Today
ನಯನಾ ರಾಜೀವ್
|

Updated on: Jul 26, 2023 | 3:10 PM

Share

ದೆಹಲಿ, ಜುಲೈ 26: ರೋಗಿಯ ಸೋಗಿನಲ್ಲಿ ಬಂದು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಗಂಗಾರಾಮ್ ಆಸ್ಪತ್ರೆಯಲ್ಲಿ ಹಿರಿಯ ನ್ಯೂರೋಸರ್ಜನ್​ ಅವರನ್ನು ಭೇಟಿಯಾಗಲು ಬಂದಿದ್ದ ರೋಗಿಯು ಚಾಕುವಿನಿಂದ ವೈದ್ಯರ ಮೇಲೆ ದಾಳಿ ನಡೆಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

21 ವರ್ಷದ ರೋಗಿಯು ಆಸ್ಪತ್ರೆಯ ಡಾ. ಸತ್ನಾಮ್ ಸಿಂಗ್ ಚಬ್ಬಾ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಚಿಕಿತ್ಸಕರನ್ನು ಭೇಟಿಯಾಗ ಸಮಾಲೋಚನೆ ನಡೆಸುವ ವೇಳೆ ಜೇಬಿನಲ್ಲಿ ಅಡಗಿಸಿಟ್ಟಿದ್ದ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: Bengaluru News: ಲಾರಿಗಳ ಡೀಸೆಲ್ ಕದಿಯಲು ಬಂದಿದ್ದ ಇಬ್ಬರು ಕಳ್ಳರಿಗೆ ಥಳಿಸಿದ ಚಾಲಕರು; ಓರ್ವ ಸಾವು

ಆಸ್ಪತ್ರೆಯ ಭದ್ರತಾ ಸಿಬ್ಬಂದಿಯ ಸಮಯೋಚಿತವಾಗಿ ಮಧ್ಯ ಪ್ರವೇಶಿಸಿ ವೈದ್ಯರಿಗೆ ಯಾವುದೇ ಗಂಭೀರ ಗಾಯವಾಗದಂತೆ ತಡೆದಿದ್ದಾರೆ. ಘಟನೆಯಲ್ಲಿ ಶಸ್ತ್ರಚಿಕಿತ್ಸಕನ ಹೆಬ್ಬೆರಳಿಗೆ ಸಣ್ಣ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸಕರ ದೂರಿನ ಮೇರೆಗೆ ರೋಗಿಯ ವಿರುದ್ಧ ವೈದ್ಯರು, ವೈದ್ಯಕೀಯ ವೃತ್ತಿಪರರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲಿನ ದೌರ್ಜನ್ಯ ತಡೆ ಮಸೂದೆ 2018 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ