Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಸಣ್ಣ ವಾದ, ಕೋಪದಲ್ಲಿ ಹೋಂಗಾರ್ಡ್​ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಕ್ಕದ ಮನೆಯವರು

ಯಾವುದೋ ಸಣ್ಣ ವಿಚಾರಕ್ಕೆ ಹೋಂಗಾರ್ಡ್ ಪಕ್ಕದ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಕೋಪದಲ್ಲಿ ಹೋಂಗಾರ್ಡ್​ನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.​ 50 ವರ್ಷದ ಧರಂಪಾಲ್ ಕಶ್ಯಪ್ ಅವರು ತಮ್ಮ ಶೌಚಾಲಯದ ನವೀಕರಣ ಕಾಮಗಾರಿ ಮಾಡುತ್ತಿದ್ದಾರೆ, ನಿರ್ಮಾಣ ಸಾಮಗ್ರಿಯನ್ನು ಫರಿದಾಬಾದ್‌ನ ಗರ್ಖೇಡಾದಲ್ಲಿರುವ ಅವರ ಮನೆಯ ಹೊರಗೆ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಸಣ್ಣ ವಾದ, ಕೋಪದಲ್ಲಿ ಹೋಂಗಾರ್ಡ್​ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಕ್ಕದ ಮನೆಯವರು
ದೆಹಲಿ ಪೊಲೀಸ್ ಹೋಂಗಾರ್ಡ್ಸ್​
Follow us
ನಯನಾ ರಾಜೀವ್
|

Updated on: Aug 21, 2023 | 11:45 AM

ಯಾವುದೋ ಸಣ್ಣ ವಿಚಾರಕ್ಕೆ ಹೋಂಗಾರ್ಡ್ ಪಕ್ಕದ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಕೋಪದಲ್ಲಿ ಹೋಂಗಾರ್ಡ್​ನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.​ 50 ವರ್ಷದ ಧರಂಪಾಲ್ ಕಶ್ಯಪ್ ಅವರು ತಮ್ಮ ಶೌಚಾಲಯದ ನವೀಕರಣ ಕಾಮಗಾರಿ ಮಾಡುತ್ತಿದ್ದಾರೆ, ನಿರ್ಮಾಣ ಸಾಮಗ್ರಿಯನ್ನು ಫರಿದಾಬಾದ್‌ನ ಗರ್ಖೇಡಾದಲ್ಲಿರುವ ಅವರ ಮನೆಯ ಹೊರಗೆ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಸ್ತುವು ಅವರ ಮನೆಯ ಉದ್ದಕ್ಕೂ ಹರಡಿಕೊಂಡಿದ್ದರಿಂದ ಪಕ್ಕದ ಮನೆಯ ಸುನೀಲ್ ಮತ್ತು ಅವರ ಮಗ ಅಜಯ್ ಕೋಪಗೊಂಡಿದ್ದರು. ಸುನೀಲ್ ನಿನ್ನೆ ಸಂಜೆ ಹೋಮ್‌ಗಾರ್ಡ್‌ಗೆ ವಸ್ತುಗಳನ್ನು ರಸ್ತೆಯಿಂದ ತೆಗೆಯುವಂತೆ ಕೇಳಿದ್ದಾರೆ ಆದರೆ ಧರಂಪಾಲ್​ ಅವರ ಮಾತು ಕೇಳಲಿಲ್ಲ.

ವಾದ ಹೆಚ್ಚಾಗಿ ಹಲ್ಲೆ ನಡೆಸಿದ್ದಾರೆ, ಸುನೀಲ್ ಮತ್ತು ಅವರ ಮಗ ಅಜಯ್ ಚಾಕುವಿನಿಂದ ಧರಂಪಾಲ್ ಅವರ ಎದೆಗೆ ಚಾಕು ಹಾಕಿದ್ದಾರೆ. ಧರಂಪಾಲ್ ನೆಲಕ್ಕೆ ಬೀಳುತ್ತಿದ್ದಂತೆ ಸುನೀಲ್ ಮತ್ತು ಅಜಯ್ ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: ಮಥುರಾದಲ್ಲಿ 5 ವರ್ಷದ ಬಾಲಕನನ್ನು ನೆಲಕ್ಕೆ ಎಸೆದು ಕೊಂದ ವೃದ್ಧ; ವಿಡಿಯೊ ವೈರಲ್

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತಂದೆ-ಮಗನನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...