AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ(Pregnant) ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ ಇದೀಗ ಮಹಿಳೆಯೂ ಕೊನೆಯುಸಿರೆಳೆದಿದ್ದಾರೆ.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Apr 10, 2023 | 8:17 AM

Share

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ(Pregnant) ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ ಇದೀಗ ಮಹಿಳೆಯೂ ಕೊನೆಯುಸಿರೆಳೆದಿದ್ದಾರೆ. ದೆಹಲಿಯ ಸಿರಸ್​ಪುರದಲ್ಲಿ ಘಟನೆ ನಡೆದಿತ್ತು, ಪಕ್ಕದ ಮನೆಯಲ್ಲಿ ಕರ್ಕಶ ಮ್ಯೂಸಿಕ್ ಹಾಕಲಾಗಿತ್ತು, ಅದನ್ನು ವಿರೋಧಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ್ದರು. ಏಪ್ರಿಲ್ 3 ರಂದು ಘಟನೆ ನಡೆದಿತ್ತು.

ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಪೊಲೀಸರು ಆರೋಪ್ ಹರೀಶ್ ವಿರುದ್ಧ ಸೆಕ್ಷನ್ 302(ಕೊನೆ) ಪ್ರಕರಣವನ್ನೂ ದಾಖಲಿಸಿದ್ದಾರೆ. ಏಪ್ರಿಲ್ 3 ರಂದು ಘಟನೆಗೆ ಸಂಬಂಧಿಸಿದಂತೆ ಪಿಸಿಆರ್​ಗೆ ಕರೆ ಬಂದಿತ್ತು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ರಂಜು ಅವರನ್ನು ಶಾಲಿಮಾರ್​ ಬಾಗ್​ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕುತ್ತಿಗೆಗೆ ಗುಂಡೇಟು ತಗುಲಿತ್ತು. ಬಳಿಕ ಗರ್ಭಪಾತವೂ ಆಗಿತ್ತು.

ಮತ್ತಷ್ಟು ಓದಿ: Delhi: ಕರ್ಕಶ ಸಂಗೀತ ನಿಲ್ಲಿಸಲು ಕೇಳಿದ್ದಕ್ಕೆ ಗರ್ಭಿಣಿಯ ಮೇಲೆ ನಡೆಯಿತು ಗುಂಡಿನ ದಾಳಿ, ಸ್ಥಳದಲ್ಲೇ ಗರ್ಭಪಾತ

ಹರೀಶ್ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಎಂಬಾತನಿಂದ ಗನ್ ತೆಗೆದುಕೊಂಡು ಆಕೆಯ ಮೇಲೆ ಗುಂಡು ಹಾರಿದ್ದನು. ಮಹಿಳೆಯ ಪತಿ ಕೂಲಿ ಕೆಲಸ ಮಾಡುತ್ತಿದ್ದು, ಬಿಹಾರ ಮೂಲದ ಕುಟುಂಬ ಅಲ್ಲಿ ನೆಲೆಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್