AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ(Pregnant) ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ ಇದೀಗ ಮಹಿಳೆಯೂ ಕೊನೆಯುಸಿರೆಳೆದಿದ್ದಾರೆ.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Apr 10, 2023 | 8:17 AM

Share

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ(Pregnant) ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ ಇದೀಗ ಮಹಿಳೆಯೂ ಕೊನೆಯುಸಿರೆಳೆದಿದ್ದಾರೆ. ದೆಹಲಿಯ ಸಿರಸ್​ಪುರದಲ್ಲಿ ಘಟನೆ ನಡೆದಿತ್ತು, ಪಕ್ಕದ ಮನೆಯಲ್ಲಿ ಕರ್ಕಶ ಮ್ಯೂಸಿಕ್ ಹಾಕಲಾಗಿತ್ತು, ಅದನ್ನು ವಿರೋಧಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ್ದರು. ಏಪ್ರಿಲ್ 3 ರಂದು ಘಟನೆ ನಡೆದಿತ್ತು.

ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಪೊಲೀಸರು ಆರೋಪ್ ಹರೀಶ್ ವಿರುದ್ಧ ಸೆಕ್ಷನ್ 302(ಕೊನೆ) ಪ್ರಕರಣವನ್ನೂ ದಾಖಲಿಸಿದ್ದಾರೆ. ಏಪ್ರಿಲ್ 3 ರಂದು ಘಟನೆಗೆ ಸಂಬಂಧಿಸಿದಂತೆ ಪಿಸಿಆರ್​ಗೆ ಕರೆ ಬಂದಿತ್ತು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ರಂಜು ಅವರನ್ನು ಶಾಲಿಮಾರ್​ ಬಾಗ್​ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕುತ್ತಿಗೆಗೆ ಗುಂಡೇಟು ತಗುಲಿತ್ತು. ಬಳಿಕ ಗರ್ಭಪಾತವೂ ಆಗಿತ್ತು.

ಮತ್ತಷ್ಟು ಓದಿ: Delhi: ಕರ್ಕಶ ಸಂಗೀತ ನಿಲ್ಲಿಸಲು ಕೇಳಿದ್ದಕ್ಕೆ ಗರ್ಭಿಣಿಯ ಮೇಲೆ ನಡೆಯಿತು ಗುಂಡಿನ ದಾಳಿ, ಸ್ಥಳದಲ್ಲೇ ಗರ್ಭಪಾತ

ಹರೀಶ್ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಎಂಬಾತನಿಂದ ಗನ್ ತೆಗೆದುಕೊಂಡು ಆಕೆಯ ಮೇಲೆ ಗುಂಡು ಹಾರಿದ್ದನು. ಮಹಿಳೆಯ ಪತಿ ಕೂಲಿ ಕೆಲಸ ಮಾಡುತ್ತಿದ್ದು, ಬಿಹಾರ ಮೂಲದ ಕುಟುಂಬ ಅಲ್ಲಿ ನೆಲೆಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ