AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ, ಆಕೆಯ ಅಪಾರ್ಟ್​ಮೆಂಟ್ ಬಳಿಯೇ​ ಅತ್ಯಾಚಾರವೆಸಗಿದ್ದ ವ್ಯಕ್ತಿಯ ಬಂಧನ

ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಅಪಾರ್ಟ್​ಮೆಂಟ್ ಬಳಿಯೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ

Delhi Crime: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ,  ಆಕೆಯ ಅಪಾರ್ಟ್​ಮೆಂಟ್ ಬಳಿಯೇ​ ಅತ್ಯಾಚಾರವೆಸಗಿದ್ದ ವ್ಯಕ್ತಿಯ ಬಂಧನ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Jul 13, 2023 | 11:00 AM

Share

ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಅಪಾರ್ಟ್​ಮೆಂಟ್ ಬಳಿಯೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ರವಿ ಸೋಲಂಕಿ ಎಂಬ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ. ಸೋಲಂಕಿ ಜುಲೈ 7 ರಂದು ತನ್ನ ಕಾರಿನಲ್ಲಿ ಯುವತಿ ಮತ್ತು ಆಕೆಯ ಪ್ರಿಯಕರ ಇರುವುದನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ತನ್ನ ಬೈಕ್‌ನಲ್ಲಿ ಕಾರನ್ನು ಹಿಂಬಾಲಿಸಿದ್ದ ಮತ್ತು ಆಕೆಯ ಗೆಳೆಯ ಪ್ರಶಾಂತ್ ವಿಹಾರ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ ಹೊರಗೆ ಅವಳನ್ನು ಡ್ರಾಪ್ ಮಾಡುತ್ತಿರುವುದನ್ನೇ ಕಾಯುತ್ತಿದ್ದ ವ್ಯಕ್ತಿ ಅಪಾರ್ಟ್​ಮೆಂಟ್​ ಕಟ್ಟಡದ ಒಳಗೆ ಹೋಗಿದ್ದ, ತಾನು ಪೊಲೀಸ್ ಎಂದು ಹೇಳಿಕೊಂಡಿದ್ದ. ಆಕೆ ಮತ್ತು ಆಕೆಯ ಪ್ರಿಯಕರ ಜತೆಗಿರುವ ವಿಡಯೋ ತೋರಿಸಿ ಆನ್​ಲೈನ್​ನಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಮತ್ತಷ್ಟು ಓದಿ: ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ

ಸ್ಥಳದಲ್ಲೇ ಆಕೆಯ ಮೇಲೆ ಹಲ್ಲೆ ನಡೆಸಿ, ಮೆಟ್ಟಿಲುಗಳ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ತನ್ನ ಬಾಯ್‌ಫ್ರೆಂಡ್‌ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ ಮತ್ತು ದಂಪತಿಗಳು ಅಪರಾಧವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಎಂದೂ ಆತನನ್ನು ತಾನು ನೋಡಿರಲಿಲ್ಲ ಎಂದು ಆಕೆ ಹೇಳಿದ್ದಾಳೆ. ಮಹಿಳೆಯ ವಿವರಣೆಯ ಆಧಾರದ ಮೇಲೆ ಸ್ಕೆಚ್ ತಯಾರಿಸಲಾಗಿತ್ತು, ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಗಳು ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸಹಾಯ ಮಾಡಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ