ದೆಹಲಿ: ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕ್ಯಾಬ್​ನಲ್ಲಿ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದ ಯುವಕ

ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ತನ್ನ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ. ಇಂಟರ್​ವ್ಯೂ ಇತ್ತೆಂದು ಬೆಳಗ್ಗೆ 6.30ಕ್ಕೆ ಮನೆ ಬಿಟ್ಟಿದ್ದಳು, ಆರೋಪಿಯನ್ನು ಆಕೆ ಪ್ರೀತಿಸುತ್ತಿದ್ದಳು, ಕೆಲವು ದಿನದಿಂದ ಆತನಿಂದ ದೂರವಾಗಲು ಪ್ರಯತ್ನಿಸುತ್ತಿದ್ದಳು. ಈ ಕೋಪದಿಂದ ಮಹಿಳೆಯ ಮುಖ, ತೊಡೆ ಸೇರಿದಂತೆ ಹಲವೆಡೆ 13 ಬಾರಿ ಇರಿದಿದ್ದಾನೆ. ಆಕೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ದೆಹಲಿ: ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕ್ಯಾಬ್​ನಲ್ಲಿ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದ ಯುವಕ
ಪೊಲೀಸ್Image Credit source: India TV
Follow us
|

Updated on: Oct 13, 2023 | 11:28 AM

ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ತನ್ನ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ. ಇಂಟರ್​ವ್ಯೂ ಇತ್ತೆಂದು ಬೆಳಗ್ಗೆ 6.30ಕ್ಕೆ ಮನೆ ಬಿಟ್ಟಿದ್ದಳು, ಆರೋಪಿಯನ್ನು ಆಕೆ ಪ್ರೀತಿಸುತ್ತಿದ್ದಳು, ಕೆಲವು ದಿನದಿಂದ ಆತನಿಂದ ದೂರವಾಗಲು ಪ್ರಯತ್ನಿಸುತ್ತಿದ್ದಳು. ಈ ಕೋಪದಿಂದ ಮಹಿಳೆಯ ಮುಖ, ತೊಡೆ ಸೇರಿದಂತೆ ಹಲವೆಡೆ 13 ಬಾರಿ ಇರಿದಿದ್ದಾನೆ. ಆಕೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಯುವತಿಯ ತಾಯಿ ಶಕುಂತಲಾ ಮಾತನಾಡಿ, ಮಗಳು ಲಜಪತ್​ನಗರದಲ್ಲಿ ಇಂಟರ್​ವ್ಯೂಗೆಂದು ಹೋಗುತ್ತಿದ್ದಳು, ಕ್ಯಾಬ್​ನಲ್ಲಿ ಯುವಕ ಚೂರಿಯಿಂದ ಇರಿದಿರುವುದಾಗಿ ತಿಳಿಸಿದ್ದಾರೆ. ಆಫೀಸ್​ಗೆ ಹೋಗಲು ತಡವಾಗುತ್ತಿದೆ, ಮತ್ತೆ ನಿನ್ನೊಂದಿಗೆ ಮಾತನಾಡಲು ನನಗೆ ಇಷ್ಟವೂ ಇಲ್ಲ ಎಂದು ಎಷ್ಟೇ ಹೇಳಿದರೂ ಕ್ಯಾಬ್​ನಲ್ಲಿ ಕುಳಿತುಕೊಳ್ಳುವಂತೆ ಆಕೆಗೆ ಒತ್ತಾಯಿಸಿದ್ದ, ಕುಳಿತುಕೊಂಡ ಬಳಿಕ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿ ಮಾಡುವಂತೆ ಆಕೆಯನ್ನು ಪೀಡಿಸುತ್ತಿದ್ದ ಎಂದು ದೂರಿದ್ದಾಳೆ.

ಆಕೆ ಆ ಯುವಕನನ್ನು ಪ್ರೀತಿ ಮಾಡಿಲ್ಲ, ಮನೆಯಲ್ಲಿ ತಂದೆ ಇಲ್ಲದ ಕಾರಣ ನಮ್ಮೆಲ್ಲರ ಜವಾಬ್ದಾರಿ ಆಕೆಯ ಮೇಲಿದೆ, ಕೋರ್ಟ್​ ಮ್ಯಾರೇಜ್ ಆಗೋಣ ಎಂದು ಆತ ಕೇಳಿದ್ದ ಆದರೆ ಆಕೆ ಒಪ್ಪಿರಲಿಲ್ಲ. ಕ್ಯಾಬ್ ಚಾಲಕನೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂರು ವರ್ಷಗಳ ಹಿಂದೆ ಇಬ್ಬರು ಒಂದೇ ಆಫೀಸ್​ನಲ್ಲಿ ಕೆಲಸ ಮಾಡುತ್ತಿದ್ದಾಗ ಭೇಟಿಯಾಗಿದ್ದರು.

ಮತ್ತಷ್ಟು ಓದಿ: ಕ್ಯಾಬ್​ ಬುಕ್ ಮಾಡಿ ರದ್ದುಗೊಳಿಸಿದ್ದಕ್ಕೆ ಮಹಿಳೆಯ ವಾಟ್ಸಪ್​ಗೆ ನಗ್ನ ವಿಡಿಯೋ, ಫೋಟೋಸ್ ಕಳುಹಿಸಿದ ಚಾಲಕ

ಅಕ್ಟೋಬರ್ 10 ರಂದು, ಮಹಿಳೆ ತನಗೆ ಪಾಲ್ ಕಿರುಕುಳ ನೀಡುತ್ತಿದ್ದಾನೆ ಎಂದು ಪಿಸಿಆರ್ ಕರೆ ಮಾಡಿದ್ದಳು. ವಾಯುವ್ಯ ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಯುವಕನೊಬ್ಬ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದಿದ್ದ. ಆರೋಪಿ ಸಾಹಿಲ್ (20)ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಂಧಿಸಲಾಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ