AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶಾಸ್ತ್ರಿ ಪಾರ್ಕ್​ ಬಳಿ ಜನ ನಿಬಿಡ ಪ್ರದೇಶದಲ್ಲಿ ವ್ಯಕ್ತಿಗೆ ನಾಲ್ವರಿಂದ ಚಾಕು ಇರಿತ, ಗುಂಡಿನ ದಾಳಿ

ದೆಹಲಿಯ ಶಾಸ್ತ್ರಿ ಪಾರ್ಕ್​ ಬಳಿಕ ಜನನಿಬಿಡ ಪ್ರದೇಶದಲ್ಲಿ ಯುವಕನ ಮೇಲೆ ನಾಲ್ವರು ದಾಳಿ ನಡೆಸಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾರ್ಕ್​ ಬಳಿ ಎಲ್ಲೆರೆದುರೆ ಯುವಕನ ಮೇಲೆ ನಾಲ್ವರು ಚಾಕುವಿನಿಂದ ಇರಿದಿದ್ದಾರೆ ಜತೆಗೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೆಹಲಿ ಶಾಸ್ತ್ರಿ ಪಾರ್ಕ್​ ಬಳಿ ಜನ ನಿಬಿಡ ಪ್ರದೇಶದಲ್ಲಿ ವ್ಯಕ್ತಿಗೆ ನಾಲ್ವರಿಂದ ಚಾಕು ಇರಿತ, ಗುಂಡಿನ ದಾಳಿ
ಅಪರಾಧ
ನಯನಾ ರಾಜೀವ್
|

Updated on: Jan 28, 2024 | 9:57 AM

Share

ದೆಹಲಿಯ ಶಾಸ್ತ್ರಿ ಪಾರ್ಕ್​ ಬಳಿಕ ಜನನಿಬಿಡ ಪ್ರದೇಶದಲ್ಲಿ ಯುವಕನ ಮೇಲೆ ನಾಲ್ವರು ದಾಳಿ ನಡೆಸಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾರ್ಕ್​ ಬಳಿ ಎಲ್ಲೆರೆದುರೆ ಯುವಕನ ಮೇಲೆ ನಾಲ್ವರು ಚಾಕುವಿನಿಂದ ಇರಿದಿದ್ದಾರೆ ಜತೆಗೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಲ್ವರು ಬ್ಯಾಗ್​ ತಯಾರಕರಾದ ಸಮೀರ್ ಅಹ್ಮದ್​ ಅವರನ್ನು ಹಿಂಬಾಲಿಸಿದ್ದರು ಮತ್ತು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ, ದಾಳಿಕೋರರು ಎರಡೂ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ. ಸಮೀರ್‌ಗೆ ಎರಡೂ ಕಾಲುಗಳಿಗೆ ಗಾಯಗಳಾಗಿದ್ದು, ಆರಂಭದಲ್ಲಿ ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಜಿಟಿಬಿ ಆಸ್ಪತ್ರೆಗೆ ಮತ್ತು ನಂತರ ಆರ್‌ಎಂಎಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಿಕ್ಕಿರಿದ ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಜನರು ಓಡಿಹೋಗುವುದನ್ನು ಕಾಣಬಹುದಾಗಿದೆ. ವ್ಯಕ್ತಿಗೆ ಓಡಲಾಗದೆ ನೆಲದ ಮೇಲೆ ಮಲಗಿದ್ದ, ಆರೋಪಿಗಳಲ್ಲಿ ಓರ್ವ ಸ್ಕೂಟಿಯಲ್ಲಿ ಓಡಿ ಹೋದರೆ ಉಳಿದ ಮೂವರು ಆರೋಪಿಗಳು ಅದೇ ಸ್ಕೂಟಿ ಹಿಂಬಾಲಿಸಿ ಓಡಿ ಹೋಗಿದ್ದಾರೆ.

ಮತ್ತಷ್ಟು ಓದಿ: ಗಾಜಿಯಾಬಾದ್: ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ಪ್ರಕರಣದಲ್ಲಿ ನಾಲ್ವರು ಶಂಕಿತರನ್ನು ಪೊಲೀಸರು ಗುರುತಿಸಿದ್ದಾರೆ- ಬಿಲಾಲ್, ಸೌದ್, ಫಿರೋಜ್ ಮತ್ತು ಸಲೀಂ. ಆರೋಪಿಗಳ ಮೇಲೆ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಯುವಕ ಹಾಗೂ ನಾಲ್ವರು ಆರೋಪಿಗಳು ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಸಮೀರ್ ಬಿಲಾಲ್‌ಗೆ ಕಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಬಿಲಾಲ್ ಮತ್ತು ಆತನ ಮೂವರು ಸ್ನೇಹಿತರು ಸಮೀರ್ ಮೇಲೆ ದಾಳಿ ನಡೆಸಿ ಗುಂಡು ಹಾರಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ