AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಕೊಲೆ ಮಾಡಿ, ಶವವನ್ನು ಕಾರಿನಲ್ಲಿಟ್ಟು ಓಡಿ ಹೋಗಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು, ಶವವನ್ನು ಕಾರಿನಲ್ಲಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 21 ವರ್ಷದ ಗೌತಮ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕೊಂದು ಕಾರಿನಲ್ಲಿ ಮಲಗಿಸಿ ಓಡಿಹೋಗಲು ಯತ್ನಿಸುತ್ತಿದ್ದ ಅದೇ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ.

ಪತ್ನಿಯ ಕೊಲೆ ಮಾಡಿ, ಶವವನ್ನು ಕಾರಿನಲ್ಲಿಟ್ಟು ಓಡಿ ಹೋಗಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ
ಕ್ರೈಂImage Credit source: Getty Images
ನಯನಾ ರಾಜೀವ್
|

Updated on: Sep 02, 2024 | 2:28 PM

Share

ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು, ಶವವನ್ನು ಕಾರಿನಲ್ಲಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 21 ವರ್ಷದ ಗೌತಮ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕೊಂದು ಕಾರಿನಲ್ಲಿ ಮಲಗಿಸಿ ಓಡಿಹೋಗಲು ಯತ್ನಿಸುತ್ತಿದ್ದ ಅದೇ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ.

ಖಯಾಲಾ ಪೊಲೀಸ್ ಠಾಣೆಯಲ್ಲಿ ನಿಯೋಜಿತವಾದ ಹೆಡ್ ಕಾನ್‌ಸ್ಟೆಬಲ್ ಅಜಯ್ ಅವರು ಮಧ್ಯರಾತ್ರಿ 1.20 ಕ್ಕೆ ಅನುಮಾನಾಸ್ಪದವಾಗಿ ಶರ್ಟ್ ಇಲ್ಲದೆ ತಿರುಗಾಡುತ್ತಿದ್ದ ಗೌತಮ್‌ನನ್ನು ಬಂಧಿಸಿದಾಗ ವಿಷಯ ಬಯಲಿಗೆ ಬಂದಿದೆ.

ವಿಚಾರಣೆಗೊಳಪಡಿಸಿದಾಗ ಗೌತಮ್ ತನ್ನ 20 ವರ್ಷದ ಪತ್ನಿ ಮಾನ್ಯಾಳನ್ನು ಕೊಂದು ಕಾರಿನಲ್ಲಿ ಶವವನ್ನು ಇಟ್ಟಿರುವುದಾಗಿ ಹೇಳಿದ್ದಾರೆ. ಹೆಚ್ಚಿನ ವಿಚಾರಣೆ ಮತ್ತು ಪರಿಶೀಲನೆಯಲ್ಲಿ, ರಘುಬೀರ್ ನಗರದ ನಿವಾಸಿ ಗೌತಮ್ ಅವರು ತಮ್ಮ ಕುಟುಂಬದ ಒಪ್ಪಿಗೆಯಿಲ್ಲದೆ ಮಾರ್ಚ್‌ನಲ್ಲಿ ಮಾನ್ಯ ಅವರನ್ನು ಮದುವೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಬ್ಯಾಗ್​ನಲ್ಲಿ 6 ದಿನದ ಹೆಣ್ಣು ಮಗುವಿನ ಶವ ಪತ್ತೆ; ಹೆತ್ತವಳೇ ಹಂತಕಿ

ಮದುವೆಯ ನಂತರವೂ ಅವರು ತಮ್ಮ ಕುಟುಂಬಗಳೊಂದಿಗೆ ಮಾತ್ರ ವಾಸಿಸುತ್ತಿದ್ದರು ಮತ್ತು ಆಗಾಗ ಭೇಟಿಯಾಗುತ್ತಿದ್ದರು ಎಂದು ಅಧಿಕಾರಿ ಹೇಳಿದರು. ಭಾನುವಾರ ರಾತ್ರಿ ಗೌತಮ್ ರಾಜೌರಿ ಗಾರ್ಡನ್ ಪ್ರದೇಶದ ತಿತಾರ್‌ಪುರದಲ್ಲಿ ಯಾವುದೋ ಕಾರಿನಲ್ಲಿ ಮಾನ್ಯನನ್ನು ಭೇಟಿಯಾಗಲು ಬಂದಿದ್ದ.

ನಾವು ಒಟ್ಟಿಗೆ ಬದುಕಬೇಕು ಎಂದು ಮಾನ್ಯ ಒತ್ತಾಯ ಮಾಡಿದ್ದಳು, ಅವರಿಬ್ಬರ ನಡುವೆ ಕಾರಿನಲ್ಲೇ ವಾಗ್ವಾದ ನಡೆದಿತ್ತು. ಗೌತಮ್ ಮಾನ್ಯ ಮೇಲೆ ಹಲ್ಲೆ ನಡೆಸಿದ್ದಾರೆ.ಕೂಡಲೇ ಮೃತಪಟ್ಟಿದ್ದಾರೆ, ಶಿವಾಜಿ ಕಾಲೇಜಿನ ಬಳಿ ಕಾರನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಹೆಡ್ ಕಾನ್​ಸ್ಟೆಬಲ್​ ಅಜಯ್ ಬಂಧಿಸಿದ್ದಾರೆ.

ರಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಹೇಳಿದಂತೆ ಸತ್ಯಾಸತ್ಯತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ