AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ದೆಹಲಿಯ ಅಂಗಡಿಯ ಮಾಲೀಕನೊಬ್ಬ ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ವ್ಯಕ್ತಿಯನ್ನು ಕಬ್ಬಿಣದ ರಾಡ್​ನಿಂದು ಹೊಡೆದು, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 03, 2024 | 9:36 PM

Share

ನವದೆಹಲಿ: ವಾಯುವ್ಯ ದೆಹಲಿಯ ಶಕುರ್‌ಪುರದಲ್ಲಿ ತಮ್ಮ ಅಂಗಡಿಯಿಂದ ದಿನಸಿಯನ್ನು ಖರೀದಿಸಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಿರಾಣಿ ಅಂಗಡಿ ಮಾಲೀಕರು ಮತ್ತು ಅವರ ಪುತ್ರರು ಗ್ರಾಹಕನನ್ನು ಕೊಲೆ ಮಾಡಿದ್ದಾರೆ ಇರಿದಿದ್ದಾರೆ.

ಪೊಲೀಸರ ಪ್ರಕಾರ, ಜೂನ್ 30ರಂದು ಈ ಘಟನೆ ನಡೆದಿದ್ದು, ಮೃತನನ್ನು ವಿಕ್ರಮ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಲೋಕೇಶ್ ಗುಪ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪ್ರಿಯಾಂಶ್ ಮತ್ತು ಹರ್ಷ್ ಅವರನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದ್ದರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಲೋಕೇಶ್ ಗುಪ್ತಾ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ವಿಕ್ರಮ್ ಅವರ ಕುಟುಂಬದವರು ಗುಪ್ತಾರ ಅಂಗಡಿಯಲ್ಲೇ ದಿನಸಿ ಖರೀದಿಸುತ್ತಿದ್ದರು. ಅವರು ಗುಪ್ತಾರ ಹಳೆಯ ಸಾಮಾನ್ಯ ಗ್ರಾಹಕರಾಗಿದ್ದರು. ಸುಮಾರು 1 ತಿಂಗಳ ಹಿಂದೆ, ಕುಟುಂಬದವರ ನಡುವೆ ಕೆಲವು ಸಮಸ್ಯೆಗಳಿಂದಾಗಿ ಗುಪ್ತಾ ಅವರ ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಖರೀದಿಸುವುದನ್ನು ನಿಲ್ಲಿಸಿದರು. ಇದು ಅವರನ್ನು ಕೆರಳಿಸಿತು.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅವರ ನಡುವೆ ಜಗಳ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಜಗಳದ ವೇಳೆ ಗುಪ್ತಾ ಮತ್ತು ಅವರ ಮಕ್ಕಳು ವಿಕ್ರಮ್ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಕುತ್ತಿಗೆಗೆ ಇರಿದಿದ್ದಾರೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?