AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

JNU ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ

ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 03, 2022 | 10:01 PM

Share

ದೆಹಲಿ: ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯದ (JNU) ಆವರಣದಲ್ಲಿರುವ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ  ಮೃತದೇಹವೊಂದು ಪತ್ತೆಯಾಗಿದೆ. ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿ ಪೊಲೀಸರ ಅಪರಾಧ ಮತ್ತು ಫಾರೆನ್ಸಿಕ್ ತಂಡ ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ. ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಈ ವಿಷಯದ ಕುರಿತು ಮಾಹಿತಿ ನೀಡಿ ದೆಹಲಿ ಪೊಲೀಸರು ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ. ಅದರಲ್ಲಿ “ಜೆಎನ್‌ಯು ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ” ಎಂದು ತಿಳಿಸಲಾಗಿದೆ. ಅದರಂತೆ ಎಸ್‌ಎಚ್‌ಒ ವಿಕೆ ನಾರ್ತ್ ನೇತೃತ್ವದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಂಡ ಪರಿಶೀಲನೆ ನಡೆಸಿದಾಗ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತೀರಾ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರ ವಯಸ್ಸು ಸುಮಾರು 40-45 ವರ್ಷಗಳಾಗಿರಬೇಕು ಎಂದು ಹೇಳಿರುವುದಾಗಿ  ಇಂಡಿಯಾ ಟಿವಿ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:51 pm, Fri, 3 June 22

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌