AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಬೇರೆಡೆ ಸೆಳೆದು ದರೋಡೆ ಮಾಡ್ತಿದ್ದ Thak Thak Gang ಖಾಕಿ ಖೆಡ್ಡಾಕ್ಕೆ ಬಿತ್ತು

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಸಿಯುತ್ತಿದ್ದ ಥಕ್ ಥಕ್​ ಅಂತಾನೇ ಫೇಮಸ್​ ಆಗಿದ್ದ attention diversion ಗ್ಯಾಂಗ್​ನ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಸಂದೀಪ್​(22) ಹಾಗೂ ಸಂತೋಷ್​ (20) ಎಂದು ಗುರುತಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಬಂಧಿತ ಆರೋಪಿಗಳಿಂದ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಸಹ ವಶ ಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್​ ಕಳೆದ ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ತನಿಖೆ ನಡೆಸಿದ ಖಾಕಿ […]

ಗಮನ ಬೇರೆಡೆ ಸೆಳೆದು ದರೋಡೆ ಮಾಡ್ತಿದ್ದ Thak Thak Gang ಖಾಕಿ ಖೆಡ್ಡಾಕ್ಕೆ ಬಿತ್ತು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 08, 2020 | 2:44 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಸಿಯುತ್ತಿದ್ದ ಥಕ್ ಥಕ್​ ಅಂತಾನೇ ಫೇಮಸ್​ ಆಗಿದ್ದ attention diversion ಗ್ಯಾಂಗ್​ನ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನ ಸಂದೀಪ್​(22) ಹಾಗೂ ಸಂತೋಷ್​ (20) ಎಂದು ಗುರುತಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಬಂಧಿತ ಆರೋಪಿಗಳಿಂದ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಸಹ ವಶ ಪಡಿಸಿಕೊಂಡಿದ್ದಾರೆ.

ಈ ಗ್ಯಾಂಗ್​ ಕಳೆದ ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ತನಿಖೆ ನಡೆಸಿದ ಖಾಕಿ ತಂಡ, ಖದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ ಹಾಗೆ, ಇವರ ಕಾರ್ಯವೈಖರಿ ಬಹಳ ಸುಲಭ. ಯಾರನ್ನಾದರೂ ಗುರಿಯಾಗಿಸಿ, ಗುರುತಿಸಿಕೊಂಡು ಅವರ ಕಾರಿನ ಮೇಲೆ ಎಣ್ಣೆ ಸುರಿಯುತ್ತಿದ್ದರು. ನಂತರ ಕಾರಿನ ಎಂಜಿನ್​ ಬಿಸಿ ಆದಾಗ ದುರ್ನಾತ ಹೊರಹೊಮ್ಮುತ್ತಿತ್ತು. ಬಳಿಕ ಚಾಲಕನಿಗೆ ನಿಮ್ಮ ಪೆಟ್ರೋಲ್​ ಟ್ಯಾಂಕ್​ ಲೀಕ್​ ಆಗ್ತಿದೆ ಎಂದು ಹೇಳಿ ಅವರ ಗಮನ ಬೇರೆಡೆ ಹರಿದಾಗ ಒಡವೆ ಅಥವಾ ವಾಹನದಲ್ಲಿ ಇರುತ್ತಿದ್ದ ಲ್ಯಾಪ್​ಟಾಪ್​ ಅಥವಾ ಅಮೂಲ್ಯವಾದ ಇತರೆ ವಸ್ತುಗಳನ್ನ ಕದ್ದು ಪರಾರಿಯಾಗುತ್ತಿದ್ದರಂತೆ!

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ