AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಬೇರೆಡೆ ಸೆಳೆದು ದರೋಡೆ ಮಾಡ್ತಿದ್ದ Thak Thak Gang ಖಾಕಿ ಖೆಡ್ಡಾಕ್ಕೆ ಬಿತ್ತು

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಸಿಯುತ್ತಿದ್ದ ಥಕ್ ಥಕ್​ ಅಂತಾನೇ ಫೇಮಸ್​ ಆಗಿದ್ದ attention diversion ಗ್ಯಾಂಗ್​ನ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಸಂದೀಪ್​(22) ಹಾಗೂ ಸಂತೋಷ್​ (20) ಎಂದು ಗುರುತಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಬಂಧಿತ ಆರೋಪಿಗಳಿಂದ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಸಹ ವಶ ಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್​ ಕಳೆದ ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ತನಿಖೆ ನಡೆಸಿದ ಖಾಕಿ […]

ಗಮನ ಬೇರೆಡೆ ಸೆಳೆದು ದರೋಡೆ ಮಾಡ್ತಿದ್ದ Thak Thak Gang ಖಾಕಿ ಖೆಡ್ಡಾಕ್ಕೆ ಬಿತ್ತು
KUSHAL V
| Edited By: |

Updated on: Aug 08, 2020 | 2:44 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಸಿಯುತ್ತಿದ್ದ ಥಕ್ ಥಕ್​ ಅಂತಾನೇ ಫೇಮಸ್​ ಆಗಿದ್ದ attention diversion ಗ್ಯಾಂಗ್​ನ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನ ಸಂದೀಪ್​(22) ಹಾಗೂ ಸಂತೋಷ್​ (20) ಎಂದು ಗುರುತಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಬಂಧಿತ ಆರೋಪಿಗಳಿಂದ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಸಹ ವಶ ಪಡಿಸಿಕೊಂಡಿದ್ದಾರೆ.

ಈ ಗ್ಯಾಂಗ್​ ಕಳೆದ ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ತನಿಖೆ ನಡೆಸಿದ ಖಾಕಿ ತಂಡ, ಖದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ ಹಾಗೆ, ಇವರ ಕಾರ್ಯವೈಖರಿ ಬಹಳ ಸುಲಭ. ಯಾರನ್ನಾದರೂ ಗುರಿಯಾಗಿಸಿ, ಗುರುತಿಸಿಕೊಂಡು ಅವರ ಕಾರಿನ ಮೇಲೆ ಎಣ್ಣೆ ಸುರಿಯುತ್ತಿದ್ದರು. ನಂತರ ಕಾರಿನ ಎಂಜಿನ್​ ಬಿಸಿ ಆದಾಗ ದುರ್ನಾತ ಹೊರಹೊಮ್ಮುತ್ತಿತ್ತು. ಬಳಿಕ ಚಾಲಕನಿಗೆ ನಿಮ್ಮ ಪೆಟ್ರೋಲ್​ ಟ್ಯಾಂಕ್​ ಲೀಕ್​ ಆಗ್ತಿದೆ ಎಂದು ಹೇಳಿ ಅವರ ಗಮನ ಬೇರೆಡೆ ಹರಿದಾಗ ಒಡವೆ ಅಥವಾ ವಾಹನದಲ್ಲಿ ಇರುತ್ತಿದ್ದ ಲ್ಯಾಪ್​ಟಾಪ್​ ಅಥವಾ ಅಮೂಲ್ಯವಾದ ಇತರೆ ವಸ್ತುಗಳನ್ನ ಕದ್ದು ಪರಾರಿಯಾಗುತ್ತಿದ್ದರಂತೆ!

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ