AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿದ್ದ ಬಾಲಕನಿಂದ ಗುಪ್ತಾಂಗ ಮುಟ್ಟಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡ ಅರ್ಚಕ

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಅರ್ಚಕರೊಬ್ಬರು ಆ ದೇವಸ್ಥಾನದಲ್ಲಿ ಕೆಲಸಕ್ಕೆ ಬರುತ್ತಿದ್ದ ಬಾಲಕನ ಬಳಿ ತನ್ನ ಖಾಸಗಿ ಅಂಗಗಳನ್ನು ಮುಟ್ಟುವಂತೆ ಒತ್ತಾಯಿಸಿ, ಲೈಂಗಿಕವಾಗಿ ಬಳಸಿಕೊಂಡ ಘಟನೆ ನಡೆದಿದೆ. ಆ ಅರ್ಚಕನಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ದೇವಸ್ಥಾನದಲ್ಲಿದ್ದ ಬಾಲಕನಿಂದ ಗುಪ್ತಾಂಗ ಮುಟ್ಟಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡ ಅರ್ಚಕ
ಕಿರುಕುಳ
ಸುಷ್ಮಾ ಚಕ್ರೆ
|

Updated on: Aug 09, 2024 | 8:57 PM

Share

ನವದೆಹಲಿ: ದೆಹಲಿಯಲ್ಲಿ ಬಾಲಕನೊಬ್ಬ ಸ್ವಯಂಪ್ರೇರಣೆಯಿಂದ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದ. ಆ ದೇವಾಲಯದ ಅರ್ಚಕ ಆತನ ಬಳಿ ತನ್ನ ಖಾಸಗಿ ಅಂಗಗಳನ್ನು ಮುಟ್ಟುವಂತೆ ಬಲವಂತಪಡಿಸಿದ್ದಾನೆ. ಬಾಲಕನನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ನ್ಯಾಯಾಲಯ ಆ ಆರೋಪಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ 2016ರಲ್ಲಿ ಈ ಘಟನೆ ನಡೆದಿದೆ. ಬಾಲಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಕ್ಕೆ ಅವರಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೇವಸ್ಥಾನದಲ್ಲಿ ಸಾಮಾನ್ಯ ಸ್ವಯಂಸೇವಕನಾಗಿ ಕೆಲಸ ಮಾಡುತ್ತಿದ್ದ 15 ವರ್ಷದ ಯುವಕನನ್ನು ಅರ್ಚಕ ಲೈಂಗಿಕವಾಗಿ ಶೋಷಿಸಿದ ಕಾರಣ ಅಪರಾಧದ ಗಂಭೀರತೆ ಉಲ್ಬಣಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Crime News: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಶವ ತುಂಬಿ ರೈಲಿನಲ್ಲಿ ಸಾಗಿಸಿದ ಹಂತಕರು

ಸುಮಾರು ಎರಡು ತಿಂಗಳ ಕಾಲ ಅರ್ಚಕನಿಂದ ಆ ಬಾಲಕನಿಗೆ ದೈಹಿಕ ಕಿರುಕುಳ ಮುಂದುವರೆದಿತ್ತು. ನಂತರ ಆ ಬಾಲಕ ಪೊಲೀಸರನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸಿದ್ದಾನೆ. ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಅಪರಾಧಿಗೆ 43 ವರ್ಷ ವಯಸ್ಸಾಗಿತ್ತು. ಆ ಬಾಲಕನಿಗೆ 15 ವರ್ಷ ವಯಸ್ಸಾಗಿತ್ತು. ಇದಲ್ಲದೆ, ಅಪರಾಧಿ ದೇವಾಲಯದ ಅರ್ಚಕನಾಗಿದ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದೇವಾಲಯದಲ್ಲಿ ಸಾಮಾನ್ಯ ಸ್ವಯಂಸೇವಕನಾಗಿದ್ದ ಅಪ್ರಾಪ್ತ ಬಾಲಕನನ್ನು ಶೋಷಣೆ ಮಾಡುವುದು ಅಪರಾಧದ ತೀವ್ರತೆಯನ್ನು ಹೆಚ್ಚಿಸುತ್ತದೆ ಎಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ