AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಉಮ್ರಾವ್ ಜ್ಯುವೆಲ್ಲರಿಯಲ್ಲಿ 20-25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು

ದೆಹಲಿಯ ಭೋಗಲ್ ಪ್ರದೇಶದಲ್ಲಿರುವ ಉಮ್ರಾವ್ ಜ್ಯುವೆಲರ್‌ನಲ್ಲಿ ತಡರಾತ್ರಿ 25 ಕೋಟಿ ರೂ. ಮೌಲ್ಯದ ಆಭರಣಗಳು ಕಳವಾಗಿವೆ. ಕಳ್ಳರು ಗೋಡೆಗೆ ರಂಧ್ರ ಮಾಡಿ ಶೋರೂಂನ ಸ್ಟ್ರಾಂಗ್ ರೂಂ ತಲುಪಿದ್ದಾರೆ ಎಂದು ಹೇಳಲಾಗುತ್ತಿದೆ. ಭಾನುವಾರ ಕಳ್ಳತನ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ನಿಜಾಮುದ್ದೀನ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಶೋರೂಂನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ದೆಹಲಿಯ ಉಮ್ರಾವ್ ಜ್ಯುವೆಲ್ಲರಿಯಲ್ಲಿ 20-25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು
ಚಿನ್ನ
ನಯನಾ ರಾಜೀವ್
|

Updated on:Sep 26, 2023 | 1:35 PM

Share

ದೆಹಲಿಯ ಭೋಗಲ್ ಪ್ರದೇಶದಲ್ಲಿರುವ ಉಮ್ರಾವ್ ಜ್ಯುವೆಲರ್‌ನಲ್ಲಿ ತಡರಾತ್ರಿ 25 ಕೋಟಿ ರೂ. ಮೌಲ್ಯದ ಆಭರಣಗಳು ಕಳವಾಗಿವೆ. ಕಳ್ಳರು ಗೋಡೆಗೆ ರಂಧ್ರ ಮಾಡಿ ಶೋರೂಂನ ಸ್ಟ್ರಾಂಗ್ ರೂಂ ತಲುಪಿದ್ದಾರೆ ಎಂದು ಹೇಳಲಾಗುತ್ತಿದೆ. ಭಾನುವಾರ ಕಳ್ಳತನ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ನಿಜಾಮುದ್ದೀನ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಶೋರೂಂನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಶೋರೂಂ ಮಾಲೀಕರ ಪ್ರಕಾರ ಸುಮಾರು 20 ರಿಂದ 25 ಕೋಟಿ ರೂಪಾಯಿ ಮೌಲ್ಯದ ಆಭರಣ ಕಳ್ಳತನವಾಗಿದೆ. ಭಾನುವಾರ ಅಂಗಡಿ ಮುಚ್ಚುವವರೆಗೂ ಅನುಮಾನಾಸ್ಪದ ಘಟನೆಗಳೇನೂ ನಡೆದಿಲ್ಲ, ಸೋಮವಾರವೂ ಕೂಡ ಅಂಗಡಿ ಬಂದ್ ಇತ್ತು.

ಮಂಗಳವಾರ ಬೆಳಗ್ಗೆ ಅಂಗಡಿ ತೆರೆದಾಗ ಸ್ಟ್ರಾಂಗ್ ರೂಂ ಬಳಿ ಶೋರೂಂ ಗೋಡೆಯಲ್ಲಿ ದೊಡ್ಡ ರಂಧ್ರ ಕಾಣಿಸಿದೆ. ಛಾವಣಿ ಮತ್ತು ಗೋಡೆಗೆ ರಂಧ್ರಗಳನ್ನು ಮಾಡಿ ಕಳ್ಳರು ಒಳಗೆ ಪ್ರವೇಶಿಸಿದ್ದಾರೆ. ಯಾರಿಗೂ ತಿಳಿಯದಂತೆ ಕಳ್ಳತನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಟೊಮೆಟೊ ತುಂಬಿದ್ದ ವಾಹನ ಕಳ್ಳತನ ಪ್ರಕರಣ; ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಬಂಧನ

ಏಕೆಂದರೆ ಬೆಲೆಬಾಳುವ ಚಿನ್ನ, ಬೆಳ್ಳಿಯ ವಸ್ತುಗಳನ್ನು ಕಳ್ಳರು ತೆಗೆದುಕೊಂಡು ಹೋಗಿದ್ದಾರೆ. ಆದರೆ ಕಳ್ಳರು 20 ರಿಂದ 25 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಶೋರೂಂ ಮಾಲೀಕರು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:34 pm, Tue, 26 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ