AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ. ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ […]

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್
Follow us
ಸಾಧು ಶ್ರೀನಾಥ್​
|

Updated on: Dec 02, 2019 | 8:04 AM

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ.

ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ಡಿಲೆವರಿ ಬಾಯ್ ತೇಜ ವಿರುದ್ಧ ಐಪಿಸಿ ಸೆಕ್ಷನ್ 428ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ