AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ. ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ […]

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್
ಸಾಧು ಶ್ರೀನಾಥ್​
|

Updated on: Dec 02, 2019 | 8:04 AM

Share

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ.

ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ಡಿಲೆವರಿ ಬಾಯ್ ತೇಜ ವಿರುದ್ಧ ಐಪಿಸಿ ಸೆಕ್ಷನ್ 428ರಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ