AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ. ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ […]

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 02, 2019 | 8:04 AM

Share

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ.

ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ಡಿಲೆವರಿ ಬಾಯ್ ತೇಜ ವಿರುದ್ಧ ಐಪಿಸಿ ಸೆಕ್ಷನ್ 428ರಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?