AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ. ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ […]

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್
ಸಾಧು ಶ್ರೀನಾಥ್​
|

Updated on: Dec 02, 2019 | 8:04 AM

Share

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ.

ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ಡಿಲೆವರಿ ಬಾಯ್ ತೇಜ ವಿರುದ್ಧ ಐಪಿಸಿ ಸೆಕ್ಷನ್ 428ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?