AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ. ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್ […]

ಬೊಗಳಿದ್ದಕ್ಕೆ ನಾಯಿಯನ್ನೇ ಹೊಡೆದು ಸಾಯಿಸಿದ ಡೆಲಿವರಿ ಬಾಯ್
ಸಾಧು ಶ್ರೀನಾಥ್​
|

Updated on: Dec 02, 2019 | 8:04 AM

Share

ಬೆಂಗಳೂರು: ಬೊಗಳಿದ್ದಕ್ಕೆ ನಾಯಿಯನ್ನು ಡಿಲೆವರಿ ಬಾಯ್ ಹೊಡೆದು ಸಾಯಿಸಿರುವ ಘಟನೆ ಹೆಚ್​ಎಸ್​ಆರ್​ ಲೇಔಟ್​ನ 2ನೇ ಹಂತದ ಕೊಲೀವ್ ಹಡ್ಸನ್ ಬಿಲ್ಡಿಂಗ್ ಬಳಿ ನಡೆದಿದೆ.

ಕಳೆದ ಬುಧವಾರ ಫುಡ್ ಡಿಲೆವರಿ ಮಾಡಲು ತೇಜ ಎಂಬುವನ ಬಂದಿದ್ದ. ಈ ವೇಳೆ ಡಿಲೆವರಿ ಬಾಯ್ ತೇಜನನ್ನು ನೋಡಿ ನಾಯಿಗಳು ಬೊಗಳಿವೆ. ಈ ವೇಳೆ ಕಟ್ಟಿಗೆ ಹಿಡಿದು ನಾಯಿಗಳನ್ನ ಅಟ್ಟಾಡಿಸಿದ್ದಾನೆ. ಆಗ ತೇಜನ ಕೈಗೆ ನಾಯಿ ಮರಿಯೊಂದು ಸಿಕ್ಕಿಹಾಕಿಕೊಂಡಿದೆ. ನಾಯಿಯನ್ನು ಮನ ಬಂದಂತೆ ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ಡಿಲೆವರಿ ಬಾಯ್ ತೇಜ ವಿರುದ್ಧ ಐಪಿಸಿ ಸೆಕ್ಷನ್ 428ರಡಿಯಲ್ಲಿ ಪ್ರಕರಣ ದಾಖಲಾಗಿದೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ