AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ನಿಂದ ಕಿರುಕುಳ

ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 22 ವರ್ಷದ ಮಹಿಳೆಯ ಕುಟುಂಬವು ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸಲಾಗಿದೆ. ರಾತ್ರಿ ರೋಗಿಗಳೆಲ್ಲರೂ ಮಲಗಿದ್ದಾಗ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಲಿಪ್‌ನಲ್ಲಿ ಮಹಿಳೆ ಮಲಗಿದ್ದಾಗ ಆಕೆಯ ಹಾಸಿಗೆಯ ಪಕ್ಕದಲ್ಲಿ ಕಾಂಪೌಂಡರ್ ನಿಂತಿರುವುದು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ನಿಂದ ಕಿರುಕುಳ
ಕಿರುಕುಳImage Credit source: India Today
ನಯನಾ ರಾಜೀವ್
|

Updated on: Oct 29, 2023 | 8:47 AM

Share

ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 22 ವರ್ಷದ ಮಹಿಳೆಯ ಕುಟುಂಬವು ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸಲಾಗಿದೆ. ರಾತ್ರಿ ರೋಗಿಗಳೆಲ್ಲರೂ ಮಲಗಿದ್ದಾಗ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಲಿಪ್‌ನಲ್ಲಿ ಮಹಿಳೆ ಮಲಗಿದ್ದಾಗ ಆಕೆಯ ಹಾಸಿಗೆಯ ಪಕ್ಕದಲ್ಲಿ ಕಾಂಪೌಂಡರ್ ನಿಂತಿರುವುದು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಹಿಳೆ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದು, ತುಂಬಾ ದುರ್ಬಲಳಾಗಿದ್ದಳು ಎಂದು ವೈದ್ಯರು ತಿಳಿಇಸದ್ದಾರೆ. ಶೋಯೆಬ್ ಎಂಬ ಆಸ್ಪತ್ರೆಯ ಕಂಪೌಂಡರ್ ಆಕೆ ಮಲಗಿದ್ದಾಗ ಆಕ್ಷೇಪಾರ್ಹ ಕೃತ್ಯ ಎಸಗಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆತನ ಬಳಿ ಇದ್ದದ್ದು ಸ್ಪಷ್ಟವಾಗಿ ಗೋಚರಿಸಿದೆ.

ಬೆಡ್‌ಶೀಟ್‌ನೊಳಗೆ ಕೈಕಾಲುಗಳು, ಸೊಂಟವನ್ನು ಮುಟ್ಟಿದ್ದಾನೆ ಎಂದು ರೋಗಿ ದೂರು ನೀಡಿದ್ದಾರೆ. ಕೃತ್ಯವನ್ನು ಕಾಂಪೌಂಡರ್ ಒಪ್ಪಿಕೊಂಡಿದ್ದಾನೆ. ಎರಡು ತಿಂಗಳ ಹಿಂದೆ ಶೋಯೆಬ್‌ನನ್ನು ಕಾಂಪೌಂಡರ್ ಆಗಿ ನೇಮಿಸಲಾಗಿತ್ತು.

ಮತ್ತಷ್ಟು ಓದಿ: ಹೆಣ್ಣು ನಾಯಿ ಮೇಲೆ ಅತ್ಯಾಚಾರ ನಡೆಸಿ, 3ನೇ ಮಹಡಿಯಿಂದ ಎಸೆದ ಕಾಮುಕ

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ವೃತ್ತಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆಯ ಕುಟುಂಬದವರು ಒತ್ತಾಯಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ