AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು

ಕಿರಣ್ ಅರಾಧ್ಯ ಎಂಬುವರು ನೀಡಿದ ದೂರಿನನ್ವಯ FIR ದಾಖಲು ಮಾಡಲಾಗಿದೆ. ಅರಮಿನ್ ನವಾಬಿ ಎಂಬ ಟ್ವೀಟರ್ ಖಾತೆಯಿಂದ ಕಾಳಿಕಾ ದೇವಿಯ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಲಾಗಿತ್ತು. ಈ ಕುರಿತು ಟ್ವೀಟರ್ ಸಂಸ್ಥೆಗೆ ಪೋಸ್ಟ್ ತೆಗೆಯುವಂತೆ ಕಿರಣ್ ಅರಾಧ್ಯ ಮನವಿ‌ ಮಾಡಿದ್ದರು.

ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು
ಟ್ವಿಟರ್
ಪೃಥ್ವಿಶಂಕರ
|

Updated on: Dec 30, 2020 | 8:50 AM

Share

ಬೆಂಗಳೂರು: ಟ್ವೀಟರ್​ನಲ್ಲಿ ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಿಂದಾಗಿ ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಲಯದ ಅದೇಶದಂತೆ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದ್ದು, ಕಿರಣ್ ಅರಾಧ್ಯ ಎಂಬುವರು ನೀಡಿದ ದೂರಿನನ್ವಯ FIR ದಾಖಲು ಮಾಡಲಾಗಿದೆ. ಅರಮಿನ್ ನವಾಬಿ ಎಂಬ ಟ್ವೀಟರ್ ಖಾತೆಯಿಂದ ಕಾಳಿಕಾ ದೇವಿಯ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಲಾಗಿತ್ತು. ಈ ಕುರಿತು ಟ್ವೀಟರ್ ಸಂಸ್ಥೆಗೆ ಪೋಸ್ಟ್ ತೆಗೆಯುವಂತೆ ಕಿರಣ್ ಅರಾಧ್ಯ ಮನವಿ‌ ಮಾಡಿದ್ದರು.

ಆದರೆ ಪೋಸ್ಟ್ ತೆಗೆಯದ ಕಾರಣ ಕಿರಣ್, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಪೋಸ್ಟ್ ಮಾಡಿದ್ದ ಅರ್ಮಿನ್ ನವಾಬಿ, ಟ್ವೀಟರ್ ಸಂಸ್ಥೆ, ಸಿ ಇಓ ಜಾಕ್ ಡೋರ್ಸಿ, ಹಾಗೂ ಭಾರತದ ಮೂವರು ಟ್ವೀಟರ್ ನಿರ್ದೇಶಕರಾದ ಮಹೀಮ್ ಕೌಲ್, ಮನೀಷ್ ಮಹೇಶ್ವರಿ, ಮಾಯ ಹರಿ ಸೇರಿ ಒಟ್ಟು ಏಳು ಜನರ ಮೇಲೆ FIR ದಾಖಲು ಮಾಡಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ 67(a) ಹಾಗೂ ಐಪಿಸಿಯ 292a 295a, ಹಾಗೂ 298 ಕಾಯ್ದೆಯಡಿಯಲ್ಲಿ FIR ದಾಖಲಿಸಲಾಗಿದೆ.

ಹಿಂದೂ ಧರ್ಮದ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗೆ ಬಿತ್ತು ಚಪ್ಪಲಿ ಏಟು

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?