AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು

ಕಿರಣ್ ಅರಾಧ್ಯ ಎಂಬುವರು ನೀಡಿದ ದೂರಿನನ್ವಯ FIR ದಾಖಲು ಮಾಡಲಾಗಿದೆ. ಅರಮಿನ್ ನವಾಬಿ ಎಂಬ ಟ್ವೀಟರ್ ಖಾತೆಯಿಂದ ಕಾಳಿಕಾ ದೇವಿಯ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಲಾಗಿತ್ತು. ಈ ಕುರಿತು ಟ್ವೀಟರ್ ಸಂಸ್ಥೆಗೆ ಪೋಸ್ಟ್ ತೆಗೆಯುವಂತೆ ಕಿರಣ್ ಅರಾಧ್ಯ ಮನವಿ‌ ಮಾಡಿದ್ದರು.

ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು
ಟ್ವಿಟರ್
ಪೃಥ್ವಿಶಂಕರ
|

Updated on: Dec 30, 2020 | 8:50 AM

Share

ಬೆಂಗಳೂರು: ಟ್ವೀಟರ್​ನಲ್ಲಿ ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಿಂದಾಗಿ ಪ್ರಸಿದ್ದ ಜಾಲತಾಣ ಟ್ವೀಟರ್ ಸಂಸ್ಥೆ ಮೇಲೆ FIR ದಾಖಲು ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಲಯದ ಅದೇಶದಂತೆ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದ್ದು, ಕಿರಣ್ ಅರಾಧ್ಯ ಎಂಬುವರು ನೀಡಿದ ದೂರಿನನ್ವಯ FIR ದಾಖಲು ಮಾಡಲಾಗಿದೆ. ಅರಮಿನ್ ನವಾಬಿ ಎಂಬ ಟ್ವೀಟರ್ ಖಾತೆಯಿಂದ ಕಾಳಿಕಾ ದೇವಿಯ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಲಾಗಿತ್ತು. ಈ ಕುರಿತು ಟ್ವೀಟರ್ ಸಂಸ್ಥೆಗೆ ಪೋಸ್ಟ್ ತೆಗೆಯುವಂತೆ ಕಿರಣ್ ಅರಾಧ್ಯ ಮನವಿ‌ ಮಾಡಿದ್ದರು.

ಆದರೆ ಪೋಸ್ಟ್ ತೆಗೆಯದ ಕಾರಣ ಕಿರಣ್, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಪೋಸ್ಟ್ ಮಾಡಿದ್ದ ಅರ್ಮಿನ್ ನವಾಬಿ, ಟ್ವೀಟರ್ ಸಂಸ್ಥೆ, ಸಿ ಇಓ ಜಾಕ್ ಡೋರ್ಸಿ, ಹಾಗೂ ಭಾರತದ ಮೂವರು ಟ್ವೀಟರ್ ನಿರ್ದೇಶಕರಾದ ಮಹೀಮ್ ಕೌಲ್, ಮನೀಷ್ ಮಹೇಶ್ವರಿ, ಮಾಯ ಹರಿ ಸೇರಿ ಒಟ್ಟು ಏಳು ಜನರ ಮೇಲೆ FIR ದಾಖಲು ಮಾಡಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ 67(a) ಹಾಗೂ ಐಪಿಸಿಯ 292a 295a, ಹಾಗೂ 298 ಕಾಯ್ದೆಯಡಿಯಲ್ಲಿ FIR ದಾಖಲಿಸಲಾಗಿದೆ.

ಹಿಂದೂ ಧರ್ಮದ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗೆ ಬಿತ್ತು ಚಪ್ಪಲಿ ಏಟು

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!