AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಅಂಗಡಿಯಿಂದ ₹5 ಕೋಟಿಗೂ ಅಧಿಕ ಮೌಲ್ಯದ ವಜ್ರ ಕಳವು: ಮೂವರ ಬಂಧನ

ಇಲ್ಲಿನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಭಾರತ್ ಡೈಮಂಡ್ ಬೋರ್ಸ್‌ನಲ್ಲಿ (Bharat Diamond Bourse) ಮಳಿಗೆ ಹೊಂದಿರುವ ಜೆಬಿ ಅಂಡ್ ಬ್ರದರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಸಂಜಯ್ ಶಾ ಅವರು ತಮ್ಮ ಸ್ಟಾಕ್‌ನಿಂದ ₹ 5.62 ಕೋಟಿ ಮೌಲ್ಯದ ವಜ್ರಗಳು ಕಾಣೆಯಾಗಿದೆ.

ಮುಂಬೈನ ಅಂಗಡಿಯಿಂದ ₹5 ಕೋಟಿಗೂ ಅಧಿಕ ಮೌಲ್ಯದ ವಜ್ರ ಕಳವು: ಮೂವರ ಬಂಧನ
ಮುಂಬೈ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Nov 01, 2023 | 5:06 PM

Share

ಮುಂಬೈ ನವೆಂಬರ್  01: ಆರು ತಿಂಗಳ ಅವಧಿಯಲ್ಲಿ ಮುಂಬೈನ (Mumbai) ಜೆಮ್ಸ್ ಕಂಪನಿಯ ಅಂಗಡಿಯಿಂದ ₹ 5.62 ಕೋಟಿ ಮೌಲ್ಯದ ವಜ್ರಗಳನ್ನು (Diamond) ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಸಂಸ್ಥೆಯ ಇಬ್ಬರು ಉದ್ಯೋಗಿಗಳು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಇಲ್ಲಿನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಭಾರತ್ ಡೈಮಂಡ್ ಬೋರ್ಸ್‌ನಲ್ಲಿ (Bharat Diamond Bourse) ಮಳಿಗೆ ಹೊಂದಿರುವ ಜೆಬಿ ಅಂಡ್ ಬ್ರದರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಸಂಜಯ್ ಶಾ ಅವರು ತಮ್ಮ ಸ್ಟಾಕ್‌ನಿಂದ ₹ 5.62 ಕೋಟಿ ಮೌಲ್ಯದ ವಜ್ರಗಳು ಕಾಣೆಯಾಗಿದೆ ಎಂದು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಬಿಕೆಸಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳಾದ ಕಾಂದಿವಲಿಯ ಪ್ರಶಾಂತ್ ಶಾ ಮತ್ತು ವಿಶಾಲ್ ಶಾ ಅವರು ಏಪ್ರಿಲ್‌ನಿಂದ ತಮ್ಮ ಅಂಗಡಿಯಿಂದ ವಜ್ರಗಳನ್ನು ಕದಿಯುತ್ತಿದ್ದಾರೆ ಎಂದು ದೂರುದಾರರು ಶಂಕಿಸಿದ್ದಾರೆ ಎಂದು ಅವರು ಹೇಳಿದರು.

ಸಂಸ್ಥೆಯ ಮಾಜಿ ಉದ್ಯೋಗಿ ನೀಲೇಶ್ ಶಾ, ಕದ್ದ ವಜ್ರಗಳನ್ನು ಮಾರಾಟ ಮಾಡಲು ಇಬ್ಬರಿಗೆ ಸಹಾಯ ಮಾಡಿದ್ದಾರೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿವಿದೇಶದಿಂದ ಪಂಜಾಬ್​ಗೆ ಬಂದು ಪತ್ನಿಯನ್ನು ಹೊಡೆದು ಕೊಂದ ಪತಿ

ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ 420 (ವಂಚನೆ) ಸೇರಿದಂತೆ ಸಂಬಂಧಿತ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್