AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಬಂಧನ

Bengaluru Crime: ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.

ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಬಂಧನ
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 21, 2021 | 10:33 PM

Share

ಬೆಂಗಳೂರು: ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ. ಎನ್​ಐಎ, ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಬ್ರೇಜ್ ಬಂಧನ ಮಾಡಲಾಗಿದೆ. 2020 ರ ಆಗಸ್ಟ್ 12 ರಂದು ನಡೆದಿದ್ದ ಗಲಭೆ ಪ್ರಕರಣದಲ್ಲಿ ತಬ್ರೇಜ್ ಆರೋಪಿ ಆಗಿದ್ದ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಆ ಬಗ್ಗೆ ಪ್ರಕರಣ ದಾಖಲಾಗಿತ್ತು. ಗಲಭೆ ನಂತರ ತಬ್ರೇಜ್​ (35) ತಲೆ ಮರೆಸಿಕೊಂಡಿದ್ದ.

ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.

ಹಾಡಹಗಲೇ ಕಾರಿನಲ್ಲಿಟ್ಟಿದ್ದ 2 ಲಕ್ಷ ರೂಪಾಯಿ ಕಳ್ಳತನ ಹಾಡಹಗಲೇ ಕಾರಿನಲ್ಲಿಟ್ಟಿದ್ದ 2 ಲಕ್ಷ ರೂಪಾಯಿ ಕಳ್ಳತನ ಮಾಡಿದ ಘಟನೆ ಬೀದರ್ ನಗರಸಭೆ ಆವರಣದಲ್ಲಿ ನಡೆದಿದೆ. ನಗರಸಭೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳವು ಮಾಡಲಾಗಿದೆ. ಬೀದರ್ ನಿವಾಸಿ ರಾಮೇಶ್ವರ್ ಎಂಬುವರಿಗೆ ಸೇರಿದ ಹಣ ಕಳ್ಳತನವಾಗಿದೆ. ಸ್ಥಳಕ್ಕೆ ನ್ಯೂ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತನ್ನ ಅಕೌಂಟ್​​​ನಲ್ಲಿ ಏಕಾಏಕಿ ಲಕ್ಷಾಂತರ ರೂ. ನೋಡಿ ಫುಲ್​ ಖುಷಿಯಾದ ವ್ಯಕ್ತಿ; ಕಳ್ಳತನ ಮಾಡದೆ ಇದ್ರೂ ಜೈಲುಪಾಲು !

ಇದನ್ನೂ ಓದಿ: ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?