Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ
ವೈದ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Oct 01, 2023 | 10:13 AM

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ಡಾ ಭುಟಿಯಾ ಅವರು ಕಟ್ಟಡದ ನೆಲ ಮಹಡಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ ಮತ್ತು ಮೇಲಿನ ಮಹಡಿಗಳಲ್ಲಿ ವಾಸವಾಗಿದ್ದಾರೆ ಎಂದು ಅವರು ಹೇಳಿದರು. ಘಟನೆ ಬಳಿಕ ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆಗೆ ಅನೇಕ ಇರಿತ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದರು. ಮೇಲ್ನೋಟಕ್ಕೆ, ದರೋಡೆಯ ಯಾವುದೇ ಕೋನ ಪತ್ತೆಯಾಗಿಲ್ಲ ಮತ್ತು ದಾಳಿಕೋರರು ಯಾರೋ ತಿಳಿದಿರುವಂತೆ ಪರಿಚಯವಿರುವಂತೆ ತೋರುತ್ತದೆ, ಆದರೆ, ಇದು ಇನ್ನೂ ದೃಢಪಟ್ಟಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ

ಹಲ್ಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ, ವೈದ್ಯರಿಂದ ಈ ಕುರಿತು ಹೇಳಿಕೆ ಪಡೆಯಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು