AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆ

ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ನಡೆದಿದೆ. ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಎಂಬುವವರಿಗೆ ಇದೇ ಗ್ರಾಮದ ರೌಡಿ ಶೀಟರ್ ಕೃಷ್ಣ ಹಾಗೂ ಸಹಚರರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕೊಲೆಗೆ ಪ್ರೇಮ‌ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ. ಹಾಗೂ ನಾಗರಾಜು ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. […]

ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 22, 2020 | 11:17 AM

Share

ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿಯೇ ಜೋಡಿ ಕೊಲೆಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ನಡೆದಿದೆ. ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಎಂಬುವವರಿಗೆ ಇದೇ ಗ್ರಾಮದ ರೌಡಿ ಶೀಟರ್ ಕೃಷ್ಣ ಹಾಗೂ ಸಹಚರರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಕೊಲೆಗೆ ಪ್ರೇಮ‌ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ. ಹಾಗೂ ನಾಗರಾಜು ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಪ್ರಕರಣ ಸಂಬಂಧಿಸಿ ರೌಡಿ ಶೀಟರ್ ಕೃಷ್ಣನನ್ನು ಪಾಂಡವಪುರ ಪೊಲೀಸರು ಬಂಧಿಸಿದ್ದಾರೆ.

Published On - 11:15 am, Sat, 22 February 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ