AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆರಹಿತ ಚಿನ್ನದೊಂದಿಗೆ ಸಿಕ್ಕಿಬಿದ್ದ ಕೃನಾಲ್ ಪಾಂಡ್ಯ | DRI detains Krunal Pandya for possessing unaccounted gold

ಇಂಡಿಯನ್ ಪ್ರಿಮೀಯರ್ ಲೀಗ್ 13 ನೇ ಅವೃತ್ತಿ ಗೆದ್ದ ಮುಂಬೈ ಟೀಮಿನ ಭಾಗವಾಗಿದ್ದ ಅಲ್​ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಆಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುದ್ದಿಸಂಸ್ಥೆಯೊಂದರ ಮೂಲಗಳ ಪ್ರಕಾರ, ದುಬೈನಿಂದ ಗುರುವಾರದಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಂಡ್ಯ ಅವರ ಬ್ಯಾಗಿನಲ್ಲಿ ದಾಖಲೆರಹಿತ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ.  ನವೆಂಬರ್ 10ರಂದು ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲ್ಲ […]

ದಾಖಲೆರಹಿತ ಚಿನ್ನದೊಂದಿಗೆ ಸಿಕ್ಕಿಬಿದ್ದ ಕೃನಾಲ್ ಪಾಂಡ್ಯ | DRI detains Krunal Pandya for possessing unaccounted gold
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 12, 2020 | 9:26 PM

ಇಂಡಿಯನ್ ಪ್ರಿಮೀಯರ್ ಲೀಗ್ 13 ನೇ ಅವೃತ್ತಿ ಗೆದ್ದ ಮುಂಬೈ ಟೀಮಿನ ಭಾಗವಾಗಿದ್ದ ಅಲ್​ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಆಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿಸಂಸ್ಥೆಯೊಂದರ ಮೂಲಗಳ ಪ್ರಕಾರ, ದುಬೈನಿಂದ ಗುರುವಾರದಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಂಡ್ಯ ಅವರ ಬ್ಯಾಗಿನಲ್ಲಿ ದಾಖಲೆರಹಿತ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. 

ನವೆಂಬರ್ 10ರಂದು ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲ್ಲ ಕ್ಯಾಪಿಟಲ್ಸ್ ಟೀಮನ್ನು 5 ವಿಕೆಟ್​ಗಳಿಂದ ಸೋಲಿಸಿ 5 ನೇ ಬಾರಿಗೆ ಪ್ರಶಸ್ತಿ ಬಾಚಿಕೊಂಡಾಗ ಕೃನಾಲ್ ವಿಜಯದ ರನ್ ಬಾರಿಸಿದ್ದರು. 

ಕಳೆದೆಲ್ಲ ಸೀಸನ್​ಗಳಲ್ಲಿ ಉಪಯುಕ್ತ ಮತ್ತು ಕೆಲವು ಬಾರಿ ಪಂದ್ಯ ಗೆದ್ದುಕೊಡುವ ಕಾಣಿಕೆಗಳನ್ನು ಮುಂಬೈ ಟೀಮಿಗೆ ನೀಡಿರುವ ಕೃನಾಲ್, ಐಪಿಎಲ್ 2020 ರಲ್ಲಿ ನೀರಸ ಪ್ರದರ್ಶನಗಳನ್ನು ನೀಡಿ ನಿರಾಸೆಗೊಳಿಸಿದರು. 13ನೇ ಅವೃತ್ತಿಯಲ್ಲಿ ಅವರು ಪಡೆದಿದ್ದು 6 ವಿಕೆಟ್ ಮತ್ತು ಗಳಿಸಿದ್ದು ಕೇವಲ 109 ರನ್ ಮಾತ್ರ.

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ