AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ. ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ […]

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 2:22 PM

Share

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ.

ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ ವಿಭಾಗದಲ್ಲಿ ಒಟ್ಟು 426 ಡ್ರಿಂಕ್ & ಡ್ರೈವ್ ಕೇಸ್ ಆಗಿದೆ. ದಾಖಲಾದ 426 ಪ್ರಕರಣಗಳಲ್ಲಿ ಎಲ್ಲಾ 426 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಕುಡಿದು ವಾಹನ ಚಲಾಯಿಸಿರೋ 426 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದಾಗುವ ಸಾದ್ಯತೆಯಿದೆ.

Published On - 12:42 pm, Wed, 1 January 20

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!