AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ. ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ […]

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು
ಸಾಧು ಶ್ರೀನಾಥ್​
|

Updated on:Jan 01, 2020 | 2:22 PM

Share

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ.

ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ ವಿಭಾಗದಲ್ಲಿ ಒಟ್ಟು 426 ಡ್ರಿಂಕ್ & ಡ್ರೈವ್ ಕೇಸ್ ಆಗಿದೆ. ದಾಖಲಾದ 426 ಪ್ರಕರಣಗಳಲ್ಲಿ ಎಲ್ಲಾ 426 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಕುಡಿದು ವಾಹನ ಚಲಾಯಿಸಿರೋ 426 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದಾಗುವ ಸಾದ್ಯತೆಯಿದೆ.

Published On - 12:42 pm, Wed, 1 January 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್