AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ. ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ […]

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 2:22 PM

Share

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ.

ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ ವಿಭಾಗದಲ್ಲಿ ಒಟ್ಟು 426 ಡ್ರಿಂಕ್ & ಡ್ರೈವ್ ಕೇಸ್ ಆಗಿದೆ. ದಾಖಲಾದ 426 ಪ್ರಕರಣಗಳಲ್ಲಿ ಎಲ್ಲಾ 426 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಕುಡಿದು ವಾಹನ ಚಲಾಯಿಸಿರೋ 426 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದಾಗುವ ಸಾದ್ಯತೆಯಿದೆ.

Published On - 12:42 pm, Wed, 1 January 20

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?