Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ. ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ […]

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು
Follow us
ಸಾಧು ಶ್ರೀನಾಥ್​
|

Updated on:Jan 01, 2020 | 2:22 PM

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ.

ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ ವಿಭಾಗದಲ್ಲಿ ಒಟ್ಟು 426 ಡ್ರಿಂಕ್ & ಡ್ರೈವ್ ಕೇಸ್ ಆಗಿದೆ. ದಾಖಲಾದ 426 ಪ್ರಕರಣಗಳಲ್ಲಿ ಎಲ್ಲಾ 426 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಕುಡಿದು ವಾಹನ ಚಲಾಯಿಸಿರೋ 426 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದಾಗುವ ಸಾದ್ಯತೆಯಿದೆ.

Published On - 12:42 pm, Wed, 1 January 20

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ