AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ. ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ […]

ಹೊಸ ವರ್ಷದ ಅಮಲಿನಲ್ಲಿ ದಾಖಲಾದ ಡ್ರಿಂಕ್ & ಡ್ರೈವ್ ಕೇಸುಗಳು ಇಷ್ಟು
ಸಾಧು ಶ್ರೀನಾಥ್​
|

Updated on:Jan 01, 2020 | 2:22 PM

Share

ಬೆಂಗಳೂರು: ಹೊಸ ವರ್ಷಾಚರಣೆ ಎಂದು ನಗರದಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ನೂರಾರು ಡ್ರಿಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದು, ಡ್ರಿಂಕ್ & ಡ್ರೈವ್​ ಕೇಸ್​ನಲ್ಲಿ ಒಂದೇ ರಾತ್ರಿಗೆ ಲಕ್ಷಗಟ್ಟಲೇ ದಂಡ ಹರಿದು ಬಂದಿದೆ.

ಬೆಂಗಳೂರು ನಗರದಲ್ಲಿ 426 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಕೇಸ್ ದಾಖಲಾಗಿದೆ. ನಗರದ ಮೂರು ಸಂಚಾರಿ ವಿಭಾಗದಲ್ಲಿ ಒಟ್ಟು 426 ಡ್ರಿಂಕ್ & ಡ್ರೈವ್ ಕೇಸ್ ಆಗಿದೆ. ದಾಖಲಾದ 426 ಪ್ರಕರಣಗಳಲ್ಲಿ ಎಲ್ಲಾ 426 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಕುಡಿದು ವಾಹನ ಚಲಾಯಿಸಿರೋ 426 ಮಂದಿಯ ಡ್ರೈವಿಂಗ್ ಲೈಸೆನ್ಸ್ ರದ್ದಾಗುವ ಸಾದ್ಯತೆಯಿದೆ.

Published On - 12:42 pm, Wed, 1 January 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ