AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರ ಮೇಲೆಯೇ ವಾಹನ ಸವಾರನ ದರ್ಪ

ಬೆಳಗಾವಿ: ಟ್ರಾಫಿಕ್ ಪೊಲೀಸರ ಜೊತೆ ವಾಹನ ಸವಾರ್ ಕಿರಿಕ್ ಮಾಡಿಕೊಂಡು‌ ಪೊಲೀಸರ ಮೇಲೆಯೇ ದರ್ಪ ತೋರಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾನೆ. ನಗರದ ಚೆನ್ನಮ್ಮ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ. ಟ್ರಾಫಿಕ್ ಎಸಿಪಿ ಆರ್​ಆರ್ ಕಲ್ಯಾಣಶೆಟ್ಟಿ ಮತ್ತು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಮಹಾರಾಷ್ಟ್ರ ನೋಂದಣಿ ಇರುವ ಬುಲೇರೊ ವಾಹನದ ದಾಖಲೆ ಸರಿಯಿರಲಿಲ್ಲ. ಹೀಗಾಗಿ ಚಾಲಕನನ್ನು ಸಂಚಾರಿ ಠಾಣೆಗೆ ಕರೆದೊಯ್ಯಲು ಟ್ರಾಫಿಕ್ ಪೊಲೀಸರು ಮುಂದಾದರು. ಈ ವೇಳೆ ಪೊಲೀಸರ ಮೇಲೆ ವಾಗ್ದಾಳಿ ನಡೆಸಿ, ತಳ್ಳಾಡಿ […]

ಟ್ರಾಫಿಕ್ ಪೊಲೀಸರ ಮೇಲೆಯೇ ವಾಹನ ಸವಾರನ ದರ್ಪ
ಸಾಧು ಶ್ರೀನಾಥ್​
|

Updated on:Nov 17, 2019 | 2:07 PM

Share

ಬೆಳಗಾವಿ: ಟ್ರಾಫಿಕ್ ಪೊಲೀಸರ ಜೊತೆ ವಾಹನ ಸವಾರ್ ಕಿರಿಕ್ ಮಾಡಿಕೊಂಡು‌ ಪೊಲೀಸರ ಮೇಲೆಯೇ ದರ್ಪ ತೋರಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾನೆ. ನಗರದ ಚೆನ್ನಮ್ಮ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ.

ಟ್ರಾಫಿಕ್ ಎಸಿಪಿ ಆರ್​ಆರ್ ಕಲ್ಯಾಣಶೆಟ್ಟಿ ಮತ್ತು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಮಹಾರಾಷ್ಟ್ರ ನೋಂದಣಿ ಇರುವ ಬುಲೇರೊ ವಾಹನದ ದಾಖಲೆ ಸರಿಯಿರಲಿಲ್ಲ. ಹೀಗಾಗಿ ಚಾಲಕನನ್ನು ಸಂಚಾರಿ ಠಾಣೆಗೆ ಕರೆದೊಯ್ಯಲು ಟ್ರಾಫಿಕ್ ಪೊಲೀಸರು ಮುಂದಾದರು.

ಈ ವೇಳೆ ಪೊಲೀಸರ ಮೇಲೆ ವಾಗ್ದಾಳಿ ನಡೆಸಿ, ತಳ್ಳಾಡಿ ಏರು ಧ್ವನಿಯಲ್ಲಿ ಮಾತನಾಡಿದ್ದಾನೆ. ಬಳಿಕ ಆರೋಪಿ ಕಿರಣ್ ರಾಠೋಡ್(35) ನನ್ನು ಖಡೆಬಜಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Published On - 2:06 pm, Sun, 17 November 19

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ