AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರ ಮೇಲೆಯೇ ವಾಹನ ಸವಾರನ ದರ್ಪ

ಬೆಳಗಾವಿ: ಟ್ರಾಫಿಕ್ ಪೊಲೀಸರ ಜೊತೆ ವಾಹನ ಸವಾರ್ ಕಿರಿಕ್ ಮಾಡಿಕೊಂಡು‌ ಪೊಲೀಸರ ಮೇಲೆಯೇ ದರ್ಪ ತೋರಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾನೆ. ನಗರದ ಚೆನ್ನಮ್ಮ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ. ಟ್ರಾಫಿಕ್ ಎಸಿಪಿ ಆರ್​ಆರ್ ಕಲ್ಯಾಣಶೆಟ್ಟಿ ಮತ್ತು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಮಹಾರಾಷ್ಟ್ರ ನೋಂದಣಿ ಇರುವ ಬುಲೇರೊ ವಾಹನದ ದಾಖಲೆ ಸರಿಯಿರಲಿಲ್ಲ. ಹೀಗಾಗಿ ಚಾಲಕನನ್ನು ಸಂಚಾರಿ ಠಾಣೆಗೆ ಕರೆದೊಯ್ಯಲು ಟ್ರಾಫಿಕ್ ಪೊಲೀಸರು ಮುಂದಾದರು. ಈ ವೇಳೆ ಪೊಲೀಸರ ಮೇಲೆ ವಾಗ್ದಾಳಿ ನಡೆಸಿ, ತಳ್ಳಾಡಿ […]

ಟ್ರಾಫಿಕ್ ಪೊಲೀಸರ ಮೇಲೆಯೇ ವಾಹನ ಸವಾರನ ದರ್ಪ
ಸಾಧು ಶ್ರೀನಾಥ್​
|

Updated on:Nov 17, 2019 | 2:07 PM

Share

ಬೆಳಗಾವಿ: ಟ್ರಾಫಿಕ್ ಪೊಲೀಸರ ಜೊತೆ ವಾಹನ ಸವಾರ್ ಕಿರಿಕ್ ಮಾಡಿಕೊಂಡು‌ ಪೊಲೀಸರ ಮೇಲೆಯೇ ದರ್ಪ ತೋರಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾನೆ. ನಗರದ ಚೆನ್ನಮ್ಮ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ.

ಟ್ರಾಫಿಕ್ ಎಸಿಪಿ ಆರ್​ಆರ್ ಕಲ್ಯಾಣಶೆಟ್ಟಿ ಮತ್ತು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಮಹಾರಾಷ್ಟ್ರ ನೋಂದಣಿ ಇರುವ ಬುಲೇರೊ ವಾಹನದ ದಾಖಲೆ ಸರಿಯಿರಲಿಲ್ಲ. ಹೀಗಾಗಿ ಚಾಲಕನನ್ನು ಸಂಚಾರಿ ಠಾಣೆಗೆ ಕರೆದೊಯ್ಯಲು ಟ್ರಾಫಿಕ್ ಪೊಲೀಸರು ಮುಂದಾದರು.

ಈ ವೇಳೆ ಪೊಲೀಸರ ಮೇಲೆ ವಾಗ್ದಾಳಿ ನಡೆಸಿ, ತಳ್ಳಾಡಿ ಏರು ಧ್ವನಿಯಲ್ಲಿ ಮಾತನಾಡಿದ್ದಾನೆ. ಬಳಿಕ ಆರೋಪಿ ಕಿರಣ್ ರಾಠೋಡ್(35) ನನ್ನು ಖಡೆಬಜಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Published On - 2:06 pm, Sun, 17 November 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್