AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು. ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು! ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!
ಆದಿತ್ಯ ಆಳ್ವಾ
KUSHAL V
|

Updated on:Sep 05, 2020 | 5:17 PM

Share

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!

ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ದರಿಂದ, ಆದಿತ್ಯಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೂ CCB ಅಧಿಕಾರಿಗಳು ಬಲೆ‌ ಬೀಸಿದ್ದಾರೆ.

A5 ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಪ್ರಕರಣದ ಮತ್ತೊಬ್ಬ ಆರೋಪಿಗೆ ಕೊರೊನಾ ಸೋಂಕು ತಗಲಿದೆ ಎಂದು ಟಿವಿ9ಗೆ CCB ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. FIRನಲ್ಲಿ A5 ಆರೋಪಿ ಎಂದು ಉಲ್ಲೇಖಿಸಲಾಗಿರುವ ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವೈಭವ್ ಜೈನ್ ಬಂಧನಕ್ಕೆ ತೆರಳಿದ್ದ ಸಿಸಿಬಿ ಪೊಲೀಸರ ತಂಡಕ್ಕೆ ಆತನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮಾಹಿತಿ ದೊರೆತಿದೆ. ಹೀಗಾಗಿ, ವೈಭವ್ ಜೈನ್ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಆತನನ್ನ CCB ಅಧಿಕಾರಿಗಳು ಬಂಧಿಸಲಿದ್ದಾರೆ.

Published On - 5:00 pm, Sat, 5 September 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು